AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duniya Vijay: ‘ಎನ್​ಬಿಕೆ107’ ಚಿತ್ರದ ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

NBK107: ದುನಿಯಾ ವಿಜಯ್ ಬಹುನಿರೀಕ್ಷಿತ ‘ಎನ್​ಬಿಕೆ107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಮೂಲಕ ದುನಿಯಾ ವಿಜಯ್ ಟಾಲಿವುಡ್ ಪ್ರವೇಶ ಮಾಡುತ್ತಿದ್ದಾರೆ. ಅವರನ್ನು ಸೆಟ್​ಗೆ ಸ್ವಾಗತಿಸಿದ ಫೋಟೋವನ್ನು ನಟ ಹಂಚಿಕೊಂಡಿದ್ದಾರೆ. ಪ್ರಸ್ತುತ ಆಕ್ಷನ್ ದೃಶ್ಯಗಳ ಶೂಟಿಂಗ್​ನಲ್ಲಿ ವಿಜಯ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

TV9 Web
| Edited By: |

Updated on:Mar 10, 2022 | 10:13 AM

Share
ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

1 / 6
‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

2 / 6
ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

3 / 6
ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

4 / 6
ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

5 / 6
ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

6 / 6

Published On - 9:59 am, Thu, 10 March 22

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!