Duniya Vijay: ‘ಎನ್​ಬಿಕೆ107’ ಚಿತ್ರದ ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

NBK107: ದುನಿಯಾ ವಿಜಯ್ ಬಹುನಿರೀಕ್ಷಿತ ‘ಎನ್​ಬಿಕೆ107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಮೂಲಕ ದುನಿಯಾ ವಿಜಯ್ ಟಾಲಿವುಡ್ ಪ್ರವೇಶ ಮಾಡುತ್ತಿದ್ದಾರೆ. ಅವರನ್ನು ಸೆಟ್​ಗೆ ಸ್ವಾಗತಿಸಿದ ಫೋಟೋವನ್ನು ನಟ ಹಂಚಿಕೊಂಡಿದ್ದಾರೆ. ಪ್ರಸ್ತುತ ಆಕ್ಷನ್ ದೃಶ್ಯಗಳ ಶೂಟಿಂಗ್​ನಲ್ಲಿ ವಿಜಯ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

| Updated By: shivaprasad.hs

Updated on:Mar 10, 2022 | 10:13 AM

ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

1 / 6
‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

2 / 6
ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

3 / 6
ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

4 / 6
ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

5 / 6
ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

6 / 6

Published On - 9:59 am, Thu, 10 March 22

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ