AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duniya Vijay: ‘ಎನ್​ಬಿಕೆ107’ ಚಿತ್ರದ ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

NBK107: ದುನಿಯಾ ವಿಜಯ್ ಬಹುನಿರೀಕ್ಷಿತ ‘ಎನ್​ಬಿಕೆ107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಮೂಲಕ ದುನಿಯಾ ವಿಜಯ್ ಟಾಲಿವುಡ್ ಪ್ರವೇಶ ಮಾಡುತ್ತಿದ್ದಾರೆ. ಅವರನ್ನು ಸೆಟ್​ಗೆ ಸ್ವಾಗತಿಸಿದ ಫೋಟೋವನ್ನು ನಟ ಹಂಚಿಕೊಂಡಿದ್ದಾರೆ. ಪ್ರಸ್ತುತ ಆಕ್ಷನ್ ದೃಶ್ಯಗಳ ಶೂಟಿಂಗ್​ನಲ್ಲಿ ವಿಜಯ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

TV9 Web
| Updated By: shivaprasad.hs

Updated on:Mar 10, 2022 | 10:13 AM

ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

1 / 6
‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

2 / 6
ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

3 / 6
ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

4 / 6
ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

5 / 6
ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

6 / 6

Published On - 9:59 am, Thu, 10 March 22

Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ