AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bheema: ರತ್ನಗಿರಿ ದೇವಾಲಯಕ್ಕೆ ಭೇಟಿಕೊಟ್ಟ ‘ಭೀಮ’ ಚಿತ್ರತಂಡ

Bheema: ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಇದರ ನಡುವೆ ದುನಿಯಾ ವಿಜಯ್ ರತ್ನಗಿರಿ ಮುರುಗನ್ ದೇವಾಲಯಕ್ಕೆ ಗೆಳೆಯರೊಟ್ಟಿಗೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 06, 2024 | 11:54 AM

Share
ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

1 / 6
ಕೆಲವು ದಿನಗಳ ಹಿಂದಷ್ಟೆ ದುನಿಯಾ ವಿಜಯ್, ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಆಶೀರ್ವಾದವನ್ನು ಪಡೆದರು.

ಕೆಲವು ದಿನಗಳ ಹಿಂದಷ್ಟೆ ದುನಿಯಾ ವಿಜಯ್, ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಆಶೀರ್ವಾದವನ್ನು ಪಡೆದರು.

2 / 6
ಇದೀಗ ದುನಿಯಾ ವಿಜಯ್ ತಮ್ಮ ಕೆಲವು ಗೆಳೆಯರೊಟ್ಟಿಗೆ ರತ್ನಗಿರಿ ಮುರ್ಗನ್  ದೇವಸ್ಥಾನಕ್ಕೆ ಭೇಟಿ ನೀಡಿ, ಸಿನಿಮಾ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದಾರೆ.

ಇದೀಗ ದುನಿಯಾ ವಿಜಯ್ ತಮ್ಮ ಕೆಲವು ಗೆಳೆಯರೊಟ್ಟಿಗೆ ರತ್ನಗಿರಿ ಮುರ್ಗನ್ ದೇವಸ್ಥಾನಕ್ಕೆ ಭೇಟಿ ನೀಡಿ, ಸಿನಿಮಾ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದಾರೆ.

3 / 6
ರತ್ನಗಿರಿ ಮುರ್ಗನ್ ದೇವಾಲಯಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ಥಳೀಯರೊಟ್ಟಿಗೆ ದುನಿಯಾ ವಿಜಯ್ ಬೆರೆತಿದ್ದಾರೆ. ಆಟೋ ಡ್ರೈವರ್​ಗಳೊಟ್ಟಿಗೆ ವಿಜಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

ರತ್ನಗಿರಿ ಮುರ್ಗನ್ ದೇವಾಲಯಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ಥಳೀಯರೊಟ್ಟಿಗೆ ದುನಿಯಾ ವಿಜಯ್ ಬೆರೆತಿದ್ದಾರೆ. ಆಟೋ ಡ್ರೈವರ್​ಗಳೊಟ್ಟಿಗೆ ವಿಜಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

4 / 6
ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಇದಕ್ಕೂ ಮುಂಚೆ ‘ಸಲಗ’ ಸಿನಿಮಾ ನಿರ್ದೇಶನ ಮಾಡಿದ್ದರು ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.

ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಇದಕ್ಕೂ ಮುಂಚೆ ‘ಸಲಗ’ ಸಿನಿಮಾ ನಿರ್ದೇಶನ ಮಾಡಿದ್ದರು ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.

5 / 6
ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಕತೆ ಬೆಂಗಳೂರಿನ ಅಂಡರ್​ವರ್ಲ್ಡ್ ಕುರಿತಾದದ್ದಾಗಿದೆ.

ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಕತೆ ಬೆಂಗಳೂರಿನ ಅಂಡರ್​ವರ್ಲ್ಡ್ ಕುರಿತಾದದ್ದಾಗಿದೆ.

6 / 6
Follow Us
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ