Bheema: ರತ್ನಗಿರಿ ದೇವಾಲಯಕ್ಕೆ ಭೇಟಿಕೊಟ್ಟ ‘ಭೀಮ’ ಚಿತ್ರತಂಡ

Bheema: ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಇದರ ನಡುವೆ ದುನಿಯಾ ವಿಜಯ್ ರತ್ನಗಿರಿ ಮುರುಗನ್ ದೇವಾಲಯಕ್ಕೆ ಗೆಳೆಯರೊಟ್ಟಿಗೆ ಭೇಟಿ ನೀಡಿದ್ದಾರೆ.

|

Updated on: Aug 06, 2024 | 11:54 AM

ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

1 / 6
ಕೆಲವು ದಿನಗಳ ಹಿಂದಷ್ಟೆ ದುನಿಯಾ ವಿಜಯ್, ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಆಶೀರ್ವಾದವನ್ನು ಪಡೆದರು.

ಕೆಲವು ದಿನಗಳ ಹಿಂದಷ್ಟೆ ದುನಿಯಾ ವಿಜಯ್, ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಆಶೀರ್ವಾದವನ್ನು ಪಡೆದರು.

2 / 6
ಇದೀಗ ದುನಿಯಾ ವಿಜಯ್ ತಮ್ಮ ಕೆಲವು ಗೆಳೆಯರೊಟ್ಟಿಗೆ ರತ್ನಗಿರಿ ಮುರ್ಗನ್  ದೇವಸ್ಥಾನಕ್ಕೆ ಭೇಟಿ ನೀಡಿ, ಸಿನಿಮಾ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದಾರೆ.

ಇದೀಗ ದುನಿಯಾ ವಿಜಯ್ ತಮ್ಮ ಕೆಲವು ಗೆಳೆಯರೊಟ್ಟಿಗೆ ರತ್ನಗಿರಿ ಮುರ್ಗನ್ ದೇವಸ್ಥಾನಕ್ಕೆ ಭೇಟಿ ನೀಡಿ, ಸಿನಿಮಾ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದಾರೆ.

3 / 6
ರತ್ನಗಿರಿ ಮುರ್ಗನ್ ದೇವಾಲಯಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ಥಳೀಯರೊಟ್ಟಿಗೆ ದುನಿಯಾ ವಿಜಯ್ ಬೆರೆತಿದ್ದಾರೆ. ಆಟೋ ಡ್ರೈವರ್​ಗಳೊಟ್ಟಿಗೆ ವಿಜಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

ರತ್ನಗಿರಿ ಮುರ್ಗನ್ ದೇವಾಲಯಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ಥಳೀಯರೊಟ್ಟಿಗೆ ದುನಿಯಾ ವಿಜಯ್ ಬೆರೆತಿದ್ದಾರೆ. ಆಟೋ ಡ್ರೈವರ್​ಗಳೊಟ್ಟಿಗೆ ವಿಜಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

4 / 6
ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಇದಕ್ಕೂ ಮುಂಚೆ ‘ಸಲಗ’ ಸಿನಿಮಾ ನಿರ್ದೇಶನ ಮಾಡಿದ್ದರು ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.

ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಇದಕ್ಕೂ ಮುಂಚೆ ‘ಸಲಗ’ ಸಿನಿಮಾ ನಿರ್ದೇಶನ ಮಾಡಿದ್ದರು ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.

5 / 6
ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಕತೆ ಬೆಂಗಳೂರಿನ ಅಂಡರ್​ವರ್ಲ್ಡ್ ಕುರಿತಾದದ್ದಾಗಿದೆ.

ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಕತೆ ಬೆಂಗಳೂರಿನ ಅಂಡರ್​ವರ್ಲ್ಡ್ ಕುರಿತಾದದ್ದಾಗಿದೆ.

6 / 6
Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್