AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bheema: ರತ್ನಗಿರಿ ದೇವಾಲಯಕ್ಕೆ ಭೇಟಿಕೊಟ್ಟ ‘ಭೀಮ’ ಚಿತ್ರತಂಡ

Bheema: ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಇದರ ನಡುವೆ ದುನಿಯಾ ವಿಜಯ್ ರತ್ನಗಿರಿ ಮುರುಗನ್ ದೇವಾಲಯಕ್ಕೆ ಗೆಳೆಯರೊಟ್ಟಿಗೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 06, 2024 | 11:54 AM

Share
ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

1 / 6
ಕೆಲವು ದಿನಗಳ ಹಿಂದಷ್ಟೆ ದುನಿಯಾ ವಿಜಯ್, ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಆಶೀರ್ವಾದವನ್ನು ಪಡೆದರು.

ಕೆಲವು ದಿನಗಳ ಹಿಂದಷ್ಟೆ ದುನಿಯಾ ವಿಜಯ್, ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು, ಶ್ರೀಗಳ ಆಶೀರ್ವಾದವನ್ನು ಪಡೆದರು.

2 / 6
ಇದೀಗ ದುನಿಯಾ ವಿಜಯ್ ತಮ್ಮ ಕೆಲವು ಗೆಳೆಯರೊಟ್ಟಿಗೆ ರತ್ನಗಿರಿ ಮುರ್ಗನ್  ದೇವಸ್ಥಾನಕ್ಕೆ ಭೇಟಿ ನೀಡಿ, ಸಿನಿಮಾ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದಾರೆ.

ಇದೀಗ ದುನಿಯಾ ವಿಜಯ್ ತಮ್ಮ ಕೆಲವು ಗೆಳೆಯರೊಟ್ಟಿಗೆ ರತ್ನಗಿರಿ ಮುರ್ಗನ್ ದೇವಸ್ಥಾನಕ್ಕೆ ಭೇಟಿ ನೀಡಿ, ಸಿನಿಮಾ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದಾರೆ.

3 / 6
ರತ್ನಗಿರಿ ಮುರ್ಗನ್ ದೇವಾಲಯಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ಥಳೀಯರೊಟ್ಟಿಗೆ ದುನಿಯಾ ವಿಜಯ್ ಬೆರೆತಿದ್ದಾರೆ. ಆಟೋ ಡ್ರೈವರ್​ಗಳೊಟ್ಟಿಗೆ ವಿಜಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

ರತ್ನಗಿರಿ ಮುರ್ಗನ್ ದೇವಾಲಯಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ಥಳೀಯರೊಟ್ಟಿಗೆ ದುನಿಯಾ ವಿಜಯ್ ಬೆರೆತಿದ್ದಾರೆ. ಆಟೋ ಡ್ರೈವರ್​ಗಳೊಟ್ಟಿಗೆ ವಿಜಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

4 / 6
ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಇದಕ್ಕೂ ಮುಂಚೆ ‘ಸಲಗ’ ಸಿನಿಮಾ ನಿರ್ದೇಶನ ಮಾಡಿದ್ದರು ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.

ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಇದಕ್ಕೂ ಮುಂಚೆ ‘ಸಲಗ’ ಸಿನಿಮಾ ನಿರ್ದೇಶನ ಮಾಡಿದ್ದರು ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.

5 / 6
ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಕತೆ ಬೆಂಗಳೂರಿನ ಅಂಡರ್​ವರ್ಲ್ಡ್ ಕುರಿತಾದದ್ದಾಗಿದೆ.

ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಕತೆ ಬೆಂಗಳೂರಿನ ಅಂಡರ್​ವರ್ಲ್ಡ್ ಕುರಿತಾದದ್ದಾಗಿದೆ.

6 / 6
Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ