Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೀಮ’ ಸಿನಿಮಾ ಬಿಡುಗಡೆಗೆ ಮುನ್ನ ಸಿದ್ದಗಂಗಾ ಮಠಕ್ಕೆ ದುನಿಯಾ ವಿಜಯ್ ಭೇಟಿ

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾದ ಬಿಡುಗಡೆ ಕೆಲವೇ ದಿನಗಳಲ್ಲಿ ಆಗಲಿದ್ದು, ಈ ನಡುವೆ ವಿಜಿ, ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Aug 02, 2024 | 12:01 PM

ನಟ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಇಂದು (ಆಗಸ್ಟ್ 2) ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

ನಟ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಇಂದು (ಆಗಸ್ಟ್ 2) ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

1 / 7
ದುನಿಯಾ ವಿಜಯ್ ತುಮಕೂರಿಗೆ ಆಗಮಿಸಿದ ವೇಳೆ ಅಭಿಮಾನಿಗಳು ಹೂವು ಸುರಿದು ಸ್ವಾಗತ ಮಾಡಿದ್ದಾರೆ. ತುಮಕೂರು-ಬೆಂಗಳೂರು ರಸ್ತೆಯಲ್ಲಿ ಅಭಿಮಾನಿಗಳು ಹೂ ಸುರಿದಿದ್ದಾರೆ.

ದುನಿಯಾ ವಿಜಯ್ ತುಮಕೂರಿಗೆ ಆಗಮಿಸಿದ ವೇಳೆ ಅಭಿಮಾನಿಗಳು ಹೂವು ಸುರಿದು ಸ್ವಾಗತ ಮಾಡಿದ್ದಾರೆ. ತುಮಕೂರು-ಬೆಂಗಳೂರು ರಸ್ತೆಯಲ್ಲಿ ಅಭಿಮಾನಿಗಳು ಹೂ ಸುರಿದಿದ್ದಾರೆ.

2 / 7
ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ನಟ ದುನಿಯಾ ವಿಜಯ್, ಗದ್ದುಗೆಗೆ ನಮಸ್ಕರಿಸಿದ ಬಳಿಕ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ ಕೆಲ ಹೊತ್ತು ಮಾತನಾಡಿದರು.

ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ನಟ ದುನಿಯಾ ವಿಜಯ್, ಗದ್ದುಗೆಗೆ ನಮಸ್ಕರಿಸಿದ ಬಳಿಕ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ ಕೆಲ ಹೊತ್ತು ಮಾತನಾಡಿದರು.

3 / 7
‘ಭೀಮ’ ಸಿನಿಮಾ ನೀಡುತ್ತಿರುವ ಸಂದೇಶವನ್ನು ಶ್ರೀಗಳಿಗೆ ದುನಿಯಾ ವಿಜಯ್ ವಿವರಿಸಿದರು. ಈ ಸಿನಿಮಾ ಸಾಮಾಜಿಕ ಕಾಳಜಿ ಇರೋ ಸಿನ್ಮಾ ಪ್ರತಿಯೊಬ್ಬರು ನೋಡಲೇ ಬೇಕೆಂದು ಶ್ರೀಗಳು ಹೇಳಿದರು.

‘ಭೀಮ’ ಸಿನಿಮಾ ನೀಡುತ್ತಿರುವ ಸಂದೇಶವನ್ನು ಶ್ರೀಗಳಿಗೆ ದುನಿಯಾ ವಿಜಯ್ ವಿವರಿಸಿದರು. ಈ ಸಿನಿಮಾ ಸಾಮಾಜಿಕ ಕಾಳಜಿ ಇರೋ ಸಿನ್ಮಾ ಪ್ರತಿಯೊಬ್ಬರು ನೋಡಲೇ ಬೇಕೆಂದು ಶ್ರೀಗಳು ಹೇಳಿದರು.

4 / 7
ಆ ಬಳಿಕ ತಮಕೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ಭಾಗಿಯಾದರು. ವಿದ್ಯಾರ್ಥಿಗಳಿಗೆ ಭೀಮ ಚಿತ್ರದ ಕುರಿತು ದುನಿಯಾ ವಿಜಯ್ ವಿವರಿಸಿದರು.

ಆ ಬಳಿಕ ತಮಕೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ಭಾಗಿಯಾದರು. ವಿದ್ಯಾರ್ಥಿಗಳಿಗೆ ಭೀಮ ಚಿತ್ರದ ಕುರಿತು ದುನಿಯಾ ವಿಜಯ್ ವಿವರಿಸಿದರು.

5 / 7
ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಈ ಮೊದಲು ‘ಸಲಗ’ ಸಿನಿಮಾವನ್ನು ದುನಿಯಾ ವಿಜಯ್ ನಿರ್ದೇಶನ ಮಾಡಿದ್ದರು.

ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’. ಈ ಮೊದಲು ‘ಸಲಗ’ ಸಿನಿಮಾವನ್ನು ದುನಿಯಾ ವಿಜಯ್ ನಿರ್ದೇಶನ ಮಾಡಿದ್ದರು.

6 / 7
‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಕೆಲ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿವೆ.

‘ಭೀಮ’ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಕೆಲ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿವೆ.

7 / 7
Follow us
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ