AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ನಿಯಂತ್ರಣಕ್ಕೆ ಈ ಆಹಾರಗಳು ಹೆಚ್ಚು ಉತ್ತಮ

ಮಧುಮೇಹ ಮತ್ತು ಮಧುಮೇಹದ ಲಕ್ಷಣಗಳಿರುವವರು ಆಹಾರದಲ್ಲಿ ಹೆಚ್ಚು ಗಮನವಹಿಸಬೇಕು. ಹೀಗಾಗಿ ಡಾ.ಗಣೇಶ ಕಡೇ ಎನ್ನುವವರು ಮಧುಮೇಹಿಗಳು ಸೇವಿಸಬಹುದಾದ ಆಹಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

TV9 Web
| Edited By: |

Updated on: Feb 08, 2022 | 5:10 PM

Share
ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ  ಬೀನ್ಸ್​ಗಳನ್ನು ಬಳಸುವುದು ಉತ್ತಮ.  ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ ಬೀನ್ಸ್​ಗಳನ್ನು ಬಳಸುವುದು ಉತ್ತಮ. ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

1 / 8
ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು  ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

2 / 8
ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ.  ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ. ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

3 / 8
ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

4 / 8
ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

5 / 8
ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

6 / 8
ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

7 / 8
ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು   ಚಯಾಪಯಕ್ರಿಯೆಗೂ ನೆರವಾಗುತ್ತದೆ

ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು ಚಯಾಪಯಕ್ರಿಯೆಗೂ ನೆರವಾಗುತ್ತದೆ

8 / 8
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ