AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ನಿಯಂತ್ರಣಕ್ಕೆ ಈ ಆಹಾರಗಳು ಹೆಚ್ಚು ಉತ್ತಮ

ಮಧುಮೇಹ ಮತ್ತು ಮಧುಮೇಹದ ಲಕ್ಷಣಗಳಿರುವವರು ಆಹಾರದಲ್ಲಿ ಹೆಚ್ಚು ಗಮನವಹಿಸಬೇಕು. ಹೀಗಾಗಿ ಡಾ.ಗಣೇಶ ಕಡೇ ಎನ್ನುವವರು ಮಧುಮೇಹಿಗಳು ಸೇವಿಸಬಹುದಾದ ಆಹಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

TV9 Web
| Edited By: |

Updated on: Feb 08, 2022 | 5:10 PM

Share
ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ  ಬೀನ್ಸ್​ಗಳನ್ನು ಬಳಸುವುದು ಉತ್ತಮ.  ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ ಬೀನ್ಸ್​ಗಳನ್ನು ಬಳಸುವುದು ಉತ್ತಮ. ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

1 / 8
ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು  ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

2 / 8
ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ.  ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ. ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

3 / 8
ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

4 / 8
ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

5 / 8
ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

6 / 8
ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

7 / 8
ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು   ಚಯಾಪಯಕ್ರಿಯೆಗೂ ನೆರವಾಗುತ್ತದೆ

ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು ಚಯಾಪಯಕ್ರಿಯೆಗೂ ನೆರವಾಗುತ್ತದೆ

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ