AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ನಿಯಂತ್ರಣಕ್ಕೆ ಈ ಆಹಾರಗಳು ಹೆಚ್ಚು ಉತ್ತಮ

ಮಧುಮೇಹ ಮತ್ತು ಮಧುಮೇಹದ ಲಕ್ಷಣಗಳಿರುವವರು ಆಹಾರದಲ್ಲಿ ಹೆಚ್ಚು ಗಮನವಹಿಸಬೇಕು. ಹೀಗಾಗಿ ಡಾ.ಗಣೇಶ ಕಡೇ ಎನ್ನುವವರು ಮಧುಮೇಹಿಗಳು ಸೇವಿಸಬಹುದಾದ ಆಹಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

TV9 Web
| Edited By: |

Updated on: Feb 08, 2022 | 5:10 PM

Share
ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ  ಬೀನ್ಸ್​ಗಳನ್ನು ಬಳಸುವುದು ಉತ್ತಮ.  ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ ಬೀನ್ಸ್​ಗಳನ್ನು ಬಳಸುವುದು ಉತ್ತಮ. ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

1 / 8
ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು  ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

2 / 8
ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ.  ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ. ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

3 / 8
ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

4 / 8
ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

5 / 8
ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

6 / 8
ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

7 / 8
ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು   ಚಯಾಪಯಕ್ರಿಯೆಗೂ ನೆರವಾಗುತ್ತದೆ

ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು ಚಯಾಪಯಕ್ರಿಯೆಗೂ ನೆರವಾಗುತ್ತದೆ

8 / 8
Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ