AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ನಿಯಂತ್ರಣಕ್ಕೆ ಈ ಆಹಾರಗಳು ಹೆಚ್ಚು ಉತ್ತಮ

ಮಧುಮೇಹ ಮತ್ತು ಮಧುಮೇಹದ ಲಕ್ಷಣಗಳಿರುವವರು ಆಹಾರದಲ್ಲಿ ಹೆಚ್ಚು ಗಮನವಹಿಸಬೇಕು. ಹೀಗಾಗಿ ಡಾ.ಗಣೇಶ ಕಡೇ ಎನ್ನುವವರು ಮಧುಮೇಹಿಗಳು ಸೇವಿಸಬಹುದಾದ ಆಹಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

TV9 Web
| Edited By: |

Updated on: Feb 08, 2022 | 5:10 PM

Share
ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ  ಬೀನ್ಸ್​ಗಳನ್ನು ಬಳಸುವುದು ಉತ್ತಮ.  ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ ಬೀನ್ಸ್​ಗಳನ್ನು ಬಳಸುವುದು ಉತ್ತಮ. ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

1 / 8
ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು  ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

2 / 8
ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ.  ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ. ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

3 / 8
ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

4 / 8
ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

5 / 8
ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

6 / 8
ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

7 / 8
ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು   ಚಯಾಪಯಕ್ರಿಯೆಗೂ ನೆರವಾಗುತ್ತದೆ

ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು ಚಯಾಪಯಕ್ರಿಯೆಗೂ ನೆರವಾಗುತ್ತದೆ

8 / 8
Web contact
Web contact

TV9 Kannada

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್