AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ನಿಯಂತ್ರಣಕ್ಕೆ ಈ ಆಹಾರಗಳು ಹೆಚ್ಚು ಉತ್ತಮ

ಮಧುಮೇಹ ಮತ್ತು ಮಧುಮೇಹದ ಲಕ್ಷಣಗಳಿರುವವರು ಆಹಾರದಲ್ಲಿ ಹೆಚ್ಚು ಗಮನವಹಿಸಬೇಕು. ಹೀಗಾಗಿ ಡಾ.ಗಣೇಶ ಕಡೇ ಎನ್ನುವವರು ಮಧುಮೇಹಿಗಳು ಸೇವಿಸಬಹುದಾದ ಆಹಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

TV9 Web
| Updated By: Pavitra Bhat Jigalemane

Updated on: Feb 08, 2022 | 5:10 PM

ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ  ಬೀನ್ಸ್​ಗಳನ್ನು ಬಳಸುವುದು ಉತ್ತಮ.  ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನದ ಆಹಾರದಲ್ಲಿ ಬೀನ್ಸ್​ಗಳನ್ನು ಬಳಸುವುದು ಉತ್ತಮ. ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್​ಗಳ ಜತೆಗೆ ಪೋಷಕಾಂಶವನ್ನು ನೀಡುತ್ತದೆ. ಅಲ್ಲದೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

1 / 8
ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು  ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಹಿಡಿದು ಮಧುಮೇಹ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸೇಬು ಸಹಾಯಕವಾಗಿದೆ. ಇದರಲ್ಲಿರುವ ಫೈಬರ್​, ವಿಟಮಿನ್​ ಸಿ ಅಂಶಗಳು ದೇಹವನ್ನು ಸುಸ್ಥಿತಿಯಲ್ಲಿಡುವಂತೆ ಮಾಡುತ್ತದೆ.

2 / 8
ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ.  ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

ಯಥೇಚ್ಛವಾದ ಫೈಬರ್​,ವಿಟಮಿನ್​ ಅಂಶಗಳನ್ನು ಹೊಂದಿರುವ ಬಾದಾಮಿ ದೇಹಕ್ಕೆ ಬೇಕಾದ ಇನ್ಸುಲಿನ್​ ಪ್ರಮಾಣವನ್ನು ಒದಗಿಸುತ್ತದೆ. ಹೀಗಾಗಿ ಮಧುಮೇಹ ನಿಯಂತ್ರಣಕ್ಕೆ ಬಾದಾಮಿ ನೆರವಾಗುತ್ತದೆ.

3 / 8
ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

ಸೊಪ್ಪು ದೇಹಕ್ಕೆ ಬೇಕಾದ ಮ್ಯಾಗ್ನಿಶಿಯಂ ಅಂಶಗಳನ್ನು ಪೂರೈಸುತ್ತದೆ. ಇದರ ಜತೆಗೆ ಮಧುಮೇಹವನ್ನು ನಿಯಂತ್ರದಲ್ಲಿಡುವಂತೆ ಮಾಡುತ್ತದೆ.

4 / 8
ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

ಚಿಯಾ ಬೀಜಗಳಲ್ಲಿರುವ ಸಮೃದ್ಧವಾದ ಕ್ಯಾಲ್ಸಿಯಂ, ಪ್ರೋಟೀನ್​ ಅಂಶಗಳು ಮಧುಮೇಹಿಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

5 / 8
ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

ಟೈಪ್​ 2 ಡಯಾಬಿಟೀಸ್​ಗೆ ಅರಿಶಿನ ಉತ್ತಮ ಪರಿಹಾರವಾಗಿದೆ. ಅರಿಶಿನ ಬಳಕೆಯಿಂದ ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ.

6 / 8
ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

ಓಟ್ಸ್​ ಕೇವಲ ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಮಧುಮೇಹಿಗಳಿಗೂ ಉತ್ತಮ ಆಹಾರವಾಗಿದೆ. ಪ್ರತಿದಿನ ಬೆಳಗ್ಗೆ ಓಟ್ಸ್​​ ಸೇವನೆಯಿಂದ ದೇಹದ ಅತಿಯಾದ ತೂಕವೂ ಇಳಿಕೆಯಾಗುತ್ತದೆ,

7 / 8
ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು   ಚಯಾಪಯಕ್ರಿಯೆಗೂ ನೆರವಾಗುತ್ತದೆ

ನೇರಳೆ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್​ ಪ್ರಮಾಣ ಸಮಸ್ಥಿತಿಗೆ ತಲುಪಿ ಮಧುಮೇಹಿಗಳನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ವಿಟಮಿನ್​ ಸಿ, ಫೈಬರ್​ ಅಂಶಗಳನ್ನು ಒಳಗೊಂಡ ನೇರಳೆ ಹಣ್ಣುಗಳು ಚಯಾಪಯಕ್ರಿಯೆಗೂ ನೆರವಾಗುತ್ತದೆ

8 / 8
Follow us
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ