AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಕಬ್ಬಿಣಾಂಶದ ಕೊರತೆ ನಿವಾರಣೆಗೆ ಈ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ

ಆರೋಗ್ಯ ಚೆನ್ನಾಗಿರಲು ದೇಹಕ್ಕೆ ಅವಶ್ಯಕವಾದ ಪೋಷಕಾಂಶಗಳು ಬೇಕು. ಹಾಗಿರುವಾಗ ಕಬ್ಬಿಣದ ಕೊರತೆ ನಿವಾರಣೆಗೆ ಈ ಕೆಲವು ಹಣ್ಣುಗಳು ಮತ್ತು ತರಕಾರಿಗಳ ಸೇವನೆ ಉತ್ತಮ ಆಯ್ಕೆ.

TV9 Web
| Edited By: |

Updated on: Nov 30, 2021 | 7:42 AM

Share
ಪಾಲಾಕ್ ಸೊಪ್ಪು- ಪಾಲಾಕ್ ಸೊಪ್ಪು ಕಬ್ಬಿಣ ಮತ್ತು ಇತರ ವಿಟಮಿನ್ಗಳಲ್ಲಿ ಸಮೃದ್ಧವಾಗಿರುತ್ತದೆ. ನಮ್ಮ ಕಣ್ಣುಗಳ ಆರೋಗ್ಯ ಮತ್ತು ಮೂಳೆಗಳ ಆರೋಗ್ಯ ಸುಧಾರಣೆಗೆ ಪಾಲಾಕ್ ಸೊಪ್ಪು ಉತ್ತಮ ಆಯ್ಕೆ. ಇದರಲ್ಲಿ ವಿಟಮಿನ್ ಸಿ, ಎ ಮತ್ತು ಮೆಗ್ನೀಶಿಯಮ್ ನಂತಹ ಖನಿಜಾಂಶಗಳಿರುತ್ತವೆ.

Eat these fruits and vegetables to alleviate iron deficiency in the body

1 / 5
ಬ್ರಕೊಲಿ- ಈ ತರಕಾರಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಕಬ್ಬಿಣ, ವಿಟಮಿನ್ ಬಿ ಮತ್ತು ಸಿ ಅಂಶಗಳಿಂದ ಸಮೃದ್ಧವಾಗಿರುತ್ತದೆ. ಇದು ಮಲಬದ್ಧತೆ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಗಳನ್ನು ಹೊಂದಿರುವ ಜನರಿಗೆ ಸಮಸ್ಯೆ ನಿವಾರಣೆಗೆ ಸಹಾಯಕ.

Eat these fruits and vegetables to alleviate iron deficiency in the body

2 / 5
ದಾಳಿಂಬೆ- ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಅತ್ಯುತ್ತಮ ಆಯ್ಕೆ. ಇದರಲ್ಲಿ ವಿಟಮಿನ್ ಸಿ, ಫೈಬರ್, ಕ್ಯಾಲ್ಸಿಯಂ ಮತ್ತು ಪ್ರೊಟೀನ್ ಸಮೃದ್ಧವಾಗಿರುತ್ತದೆ.

ದಾಳಿಂಬೆ- ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಅತ್ಯುತ್ತಮ ಆಯ್ಕೆ. ಇದರಲ್ಲಿ ವಿಟಮಿನ್ ಸಿ, ಫೈಬರ್, ಕ್ಯಾಲ್ಸಿಯಂ ಮತ್ತು ಪ್ರೊಟೀನ್ ಸಮೃದ್ಧವಾಗಿರುತ್ತದೆ.

3 / 5
ಸೇಬು- ಸೇಬು ಹಣ್ಣಿನಲ್ಲಿ ಕಬ್ಬಿಣ ಸಮೃದ್ಧವಾಗಿರುತ್ತವೆ. ಇದಲ್ಲದೆ ಸೇಬು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ವಿಟಮಿನ್ ಸಿ, ಎ, ಕೆ, ಪೈಬರ್, ಖನಿಜಗಳು ಮತ್ತು ಇತರ ಅನೇಕ ಪೋಷಕಾಂಶಗಳನ್ನು ಹೊಂದಿದೆ.

ಸೇಬು- ಸೇಬು ಹಣ್ಣಿನಲ್ಲಿ ಕಬ್ಬಿಣ ಸಮೃದ್ಧವಾಗಿರುತ್ತವೆ. ಇದಲ್ಲದೆ ಸೇಬು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ವಿಟಮಿನ್ ಸಿ, ಎ, ಕೆ, ಪೈಬರ್, ಖನಿಜಗಳು ಮತ್ತು ಇತರ ಅನೇಕ ಪೋಷಕಾಂಶಗಳನ್ನು ಹೊಂದಿದೆ.

4 / 5
ಎಲೆಕೋಸು- ಕಬ್ಬಿಣದ ಜೊತೆಗೆ ವಿಟಮಿನ್ ಬಿ6 ಮತ್ತು ಫೋಲೇಟ್ ಕೂಡಾ ಎಲೆಕೋಸಿನಲ್ಲಿ ಸಮೃದ್ಧವಾಗಿರುತ್ತದೆ. ಇದು ಫೈಬರ್ ಮತ್ತು ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿರುತ್ತದೆ. ಇದು ಅನೇಕ ಅರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಎಲೆಕೋಸು- ಕಬ್ಬಿಣದ ಜೊತೆಗೆ ವಿಟಮಿನ್ ಬಿ6 ಮತ್ತು ಫೋಲೇಟ್ ಕೂಡಾ ಎಲೆಕೋಸಿನಲ್ಲಿ ಸಮೃದ್ಧವಾಗಿರುತ್ತದೆ. ಇದು ಫೈಬರ್ ಮತ್ತು ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿರುತ್ತದೆ. ಇದು ಅನೇಕ ಅರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು