AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಕಬ್ಬಿಣಾಂಶದ ಕೊರತೆ ನಿವಾರಣೆಗೆ ಈ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ

ಆರೋಗ್ಯ ಚೆನ್ನಾಗಿರಲು ದೇಹಕ್ಕೆ ಅವಶ್ಯಕವಾದ ಪೋಷಕಾಂಶಗಳು ಬೇಕು. ಹಾಗಿರುವಾಗ ಕಬ್ಬಿಣದ ಕೊರತೆ ನಿವಾರಣೆಗೆ ಈ ಕೆಲವು ಹಣ್ಣುಗಳು ಮತ್ತು ತರಕಾರಿಗಳ ಸೇವನೆ ಉತ್ತಮ ಆಯ್ಕೆ.

TV9 Web
| Edited By: |

Updated on: Nov 30, 2021 | 7:42 AM

Share
ಪಾಲಾಕ್ ಸೊಪ್ಪು- ಪಾಲಾಕ್ ಸೊಪ್ಪು ಕಬ್ಬಿಣ ಮತ್ತು ಇತರ ವಿಟಮಿನ್ಗಳಲ್ಲಿ ಸಮೃದ್ಧವಾಗಿರುತ್ತದೆ. ನಮ್ಮ ಕಣ್ಣುಗಳ ಆರೋಗ್ಯ ಮತ್ತು ಮೂಳೆಗಳ ಆರೋಗ್ಯ ಸುಧಾರಣೆಗೆ ಪಾಲಾಕ್ ಸೊಪ್ಪು ಉತ್ತಮ ಆಯ್ಕೆ. ಇದರಲ್ಲಿ ವಿಟಮಿನ್ ಸಿ, ಎ ಮತ್ತು ಮೆಗ್ನೀಶಿಯಮ್ ನಂತಹ ಖನಿಜಾಂಶಗಳಿರುತ್ತವೆ.

Eat these fruits and vegetables to alleviate iron deficiency in the body

1 / 5
ಬ್ರಕೊಲಿ- ಈ ತರಕಾರಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಕಬ್ಬಿಣ, ವಿಟಮಿನ್ ಬಿ ಮತ್ತು ಸಿ ಅಂಶಗಳಿಂದ ಸಮೃದ್ಧವಾಗಿರುತ್ತದೆ. ಇದು ಮಲಬದ್ಧತೆ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಗಳನ್ನು ಹೊಂದಿರುವ ಜನರಿಗೆ ಸಮಸ್ಯೆ ನಿವಾರಣೆಗೆ ಸಹಾಯಕ.

Eat these fruits and vegetables to alleviate iron deficiency in the body

2 / 5
ದಾಳಿಂಬೆ- ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಅತ್ಯುತ್ತಮ ಆಯ್ಕೆ. ಇದರಲ್ಲಿ ವಿಟಮಿನ್ ಸಿ, ಫೈಬರ್, ಕ್ಯಾಲ್ಸಿಯಂ ಮತ್ತು ಪ್ರೊಟೀನ್ ಸಮೃದ್ಧವಾಗಿರುತ್ತದೆ.

ದಾಳಿಂಬೆ- ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಅತ್ಯುತ್ತಮ ಆಯ್ಕೆ. ಇದರಲ್ಲಿ ವಿಟಮಿನ್ ಸಿ, ಫೈಬರ್, ಕ್ಯಾಲ್ಸಿಯಂ ಮತ್ತು ಪ್ರೊಟೀನ್ ಸಮೃದ್ಧವಾಗಿರುತ್ತದೆ.

3 / 5
ಸೇಬು- ಸೇಬು ಹಣ್ಣಿನಲ್ಲಿ ಕಬ್ಬಿಣ ಸಮೃದ್ಧವಾಗಿರುತ್ತವೆ. ಇದಲ್ಲದೆ ಸೇಬು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ವಿಟಮಿನ್ ಸಿ, ಎ, ಕೆ, ಪೈಬರ್, ಖನಿಜಗಳು ಮತ್ತು ಇತರ ಅನೇಕ ಪೋಷಕಾಂಶಗಳನ್ನು ಹೊಂದಿದೆ.

ಸೇಬು- ಸೇಬು ಹಣ್ಣಿನಲ್ಲಿ ಕಬ್ಬಿಣ ಸಮೃದ್ಧವಾಗಿರುತ್ತವೆ. ಇದಲ್ಲದೆ ಸೇಬು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ವಿಟಮಿನ್ ಸಿ, ಎ, ಕೆ, ಪೈಬರ್, ಖನಿಜಗಳು ಮತ್ತು ಇತರ ಅನೇಕ ಪೋಷಕಾಂಶಗಳನ್ನು ಹೊಂದಿದೆ.

4 / 5
ಎಲೆಕೋಸು- ಕಬ್ಬಿಣದ ಜೊತೆಗೆ ವಿಟಮಿನ್ ಬಿ6 ಮತ್ತು ಫೋಲೇಟ್ ಕೂಡಾ ಎಲೆಕೋಸಿನಲ್ಲಿ ಸಮೃದ್ಧವಾಗಿರುತ್ತದೆ. ಇದು ಫೈಬರ್ ಮತ್ತು ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿರುತ್ತದೆ. ಇದು ಅನೇಕ ಅರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಎಲೆಕೋಸು- ಕಬ್ಬಿಣದ ಜೊತೆಗೆ ವಿಟಮಿನ್ ಬಿ6 ಮತ್ತು ಫೋಲೇಟ್ ಕೂಡಾ ಎಲೆಕೋಸಿನಲ್ಲಿ ಸಮೃದ್ಧವಾಗಿರುತ್ತದೆ. ಇದು ಫೈಬರ್ ಮತ್ತು ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿರುತ್ತದೆ. ಇದು ಅನೇಕ ಅರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

5 / 5
Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್