ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ
ದೇಹದಲ್ಲಿ ನಂಜಿನಾಂಶ ಹೆಚ್ಚಾದಾಗ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಕೆಲವರಿಗೆ ಚರ್ಮ ಕೆಂಪಾಗಿ ಉರಿಯಾಗುತ್ತದೆ. ಇನ್ನು ಕೆಲವರಿಗೆ ತುರಿಕೆ ಹೆಚ್ಚಾಗಿರುತ್ತದೆ. ಹೀಗಾಗಿ ನಂಜಿನಾಂಶವನ್ನು ದೇಹದಿಂದ ಹೊರಹಾಕುವ ಆಹಾರವನ್ನು ಹೆಚ್ಚು ಸೇವಿಸಬೇಕು.
Updated on: Apr 05, 2022 | 9:30 AM
Share

ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

ಕುಚ್ಚಲಕ್ಕಿ ಅಥವಾ ಕಂದು ಅಕ್ಕಿ ದೇಹಕ್ಕೆ ಬಹಳ ತಂಪು. ವಾರಕ್ಕೆ ಕನಿಷ್ಠ ಎರಡು ಬಾರಿಯಾದರೂ ಕುಚ್ಚಲಕ್ಕಿಯಿಂದ ಸಿದ್ಧಪಡಿಸಿದ ಅನ್ನವನ್ನು ಸೇವಿಸಬೇಕು.

ಊಟದಲ್ಲಿ ಅರ್ಧಭಾಗ ಸೊಪ್ಪಿನಿಂದ ಕೂಡಿರಬೇಕು. ಸೊಪ್ಪಿನ ಪಲ್ಯ, ಸಾಂಬಾರು ತಿಂದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜೊತೆಗೆ ದೇಹದಲ್ಲಿ ನಂಜಿದ್ದರೆ ಅದನ್ನು ಹೊರಗೆ ಹಾಕುತ್ತದೆ.

Web contact
TV9 Kannada
Read More
Related Photo Gallery
15 ರನ್ ಬಾರಿಸಲು 13 ಕೋಟಿ ಸಂಬಳ ಪಡೆದ ಸನ್ರೈಸರ್ಸ್ ಬ್ಯಾಟರ್
ಕಾಂಗ್ರೆಸ್ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ
ಸಿಎಂ ಆದ ಬಳಿಕ ಡಿಕೆಶಿ ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ
ಕ್ರ್ಯಾಶ್ ಡೈಟ್ಗಳಿಗೆ ಹೇಳಿ ಗುಡ್ ಬೈ! ತೂಕ ಇಳಿಸಿಕೊಳ್ಳಲು ಈ ರೀತಿ ಮಾಡಿ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ



