AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ದೇಹದಲ್ಲಿ ನಂಜಿನಾಂಶ ಹೆಚ್ಚಾದಾಗ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಕೆಲವರಿಗೆ ಚರ್ಮ ಕೆಂಪಾಗಿ ಉರಿಯಾಗುತ್ತದೆ. ಇನ್ನು ಕೆಲವರಿಗೆ ತುರಿಕೆ ಹೆಚ್ಚಾಗಿರುತ್ತದೆ. ಹೀಗಾಗಿ ನಂಜಿನಾಂಶವನ್ನು ದೇಹದಿಂದ ಹೊರಹಾಕುವ ಆಹಾರವನ್ನು ಹೆಚ್ಚು ಸೇವಿಸಬೇಕು.

TV9 Web
| Edited By: |

Updated on: Apr 05, 2022 | 9:30 AM

Share
ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

1 / 5
ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

2 / 5
ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

3 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಕುಚ್ಚಲಕ್ಕಿ ಅಥವಾ ಕಂದು ಅಕ್ಕಿ ದೇಹಕ್ಕೆ ಬಹಳ ತಂಪು. ವಾರಕ್ಕೆ ಕನಿಷ್ಠ ಎರಡು ಬಾರಿಯಾದರೂ ಕುಚ್ಚಲಕ್ಕಿಯಿಂದ ಸಿದ್ಧಪಡಿಸಿದ ಅನ್ನವನ್ನು ಸೇವಿಸಬೇಕು.

4 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಊಟದಲ್ಲಿ ಅರ್ಧಭಾಗ ಸೊಪ್ಪಿನಿಂದ ಕೂಡಿರಬೇಕು. ಸೊಪ್ಪಿನ ಪಲ್ಯ, ಸಾಂಬಾರು ತಿಂದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜೊತೆಗೆ ದೇಹದಲ್ಲಿ ನಂಜಿದ್ದರೆ ಅದನ್ನು ಹೊರಗೆ ಹಾಕುತ್ತದೆ.

5 / 5
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ