AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ದೇಹದಲ್ಲಿ ನಂಜಿನಾಂಶ ಹೆಚ್ಚಾದಾಗ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಕೆಲವರಿಗೆ ಚರ್ಮ ಕೆಂಪಾಗಿ ಉರಿಯಾಗುತ್ತದೆ. ಇನ್ನು ಕೆಲವರಿಗೆ ತುರಿಕೆ ಹೆಚ್ಚಾಗಿರುತ್ತದೆ. ಹೀಗಾಗಿ ನಂಜಿನಾಂಶವನ್ನು ದೇಹದಿಂದ ಹೊರಹಾಕುವ ಆಹಾರವನ್ನು ಹೆಚ್ಚು ಸೇವಿಸಬೇಕು.

TV9 Web
| Edited By: sandhya thejappa|

Updated on: Apr 05, 2022 | 9:30 AM

Share
ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

1 / 5
ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

2 / 5
ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

3 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಕುಚ್ಚಲಕ್ಕಿ ಅಥವಾ ಕಂದು ಅಕ್ಕಿ ದೇಹಕ್ಕೆ ಬಹಳ ತಂಪು. ವಾರಕ್ಕೆ ಕನಿಷ್ಠ ಎರಡು ಬಾರಿಯಾದರೂ ಕುಚ್ಚಲಕ್ಕಿಯಿಂದ ಸಿದ್ಧಪಡಿಸಿದ ಅನ್ನವನ್ನು ಸೇವಿಸಬೇಕು.

4 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಊಟದಲ್ಲಿ ಅರ್ಧಭಾಗ ಸೊಪ್ಪಿನಿಂದ ಕೂಡಿರಬೇಕು. ಸೊಪ್ಪಿನ ಪಲ್ಯ, ಸಾಂಬಾರು ತಿಂದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜೊತೆಗೆ ದೇಹದಲ್ಲಿ ನಂಜಿದ್ದರೆ ಅದನ್ನು ಹೊರಗೆ ಹಾಕುತ್ತದೆ.

5 / 5
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ