AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ದೇಹದಲ್ಲಿ ನಂಜಿನಾಂಶ ಹೆಚ್ಚಾದಾಗ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಕೆಲವರಿಗೆ ಚರ್ಮ ಕೆಂಪಾಗಿ ಉರಿಯಾಗುತ್ತದೆ. ಇನ್ನು ಕೆಲವರಿಗೆ ತುರಿಕೆ ಹೆಚ್ಚಾಗಿರುತ್ತದೆ. ಹೀಗಾಗಿ ನಂಜಿನಾಂಶವನ್ನು ದೇಹದಿಂದ ಹೊರಹಾಕುವ ಆಹಾರವನ್ನು ಹೆಚ್ಚು ಸೇವಿಸಬೇಕು.

TV9 Web
| Edited By: |

Updated on: Apr 05, 2022 | 9:30 AM

Share
ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

1 / 5
ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

2 / 5
ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

3 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಕುಚ್ಚಲಕ್ಕಿ ಅಥವಾ ಕಂದು ಅಕ್ಕಿ ದೇಹಕ್ಕೆ ಬಹಳ ತಂಪು. ವಾರಕ್ಕೆ ಕನಿಷ್ಠ ಎರಡು ಬಾರಿಯಾದರೂ ಕುಚ್ಚಲಕ್ಕಿಯಿಂದ ಸಿದ್ಧಪಡಿಸಿದ ಅನ್ನವನ್ನು ಸೇವಿಸಬೇಕು.

4 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಊಟದಲ್ಲಿ ಅರ್ಧಭಾಗ ಸೊಪ್ಪಿನಿಂದ ಕೂಡಿರಬೇಕು. ಸೊಪ್ಪಿನ ಪಲ್ಯ, ಸಾಂಬಾರು ತಿಂದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜೊತೆಗೆ ದೇಹದಲ್ಲಿ ನಂಜಿದ್ದರೆ ಅದನ್ನು ಹೊರಗೆ ಹಾಕುತ್ತದೆ.

5 / 5
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!