ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ದೇಹದಲ್ಲಿ ನಂಜಿನಾಂಶ ಹೆಚ್ಚಾದಾಗ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಕೆಲವರಿಗೆ ಚರ್ಮ ಕೆಂಪಾಗಿ ಉರಿಯಾಗುತ್ತದೆ. ಇನ್ನು ಕೆಲವರಿಗೆ ತುರಿಕೆ ಹೆಚ್ಚಾಗಿರುತ್ತದೆ. ಹೀಗಾಗಿ ನಂಜಿನಾಂಶವನ್ನು ದೇಹದಿಂದ ಹೊರಹಾಕುವ ಆಹಾರವನ್ನು ಹೆಚ್ಚು ಸೇವಿಸಬೇಕು.

| Updated By: sandhya thejappa

Updated on: Apr 05, 2022 | 9:30 AM

ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

1 / 5
ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

2 / 5
ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

3 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಕುಚ್ಚಲಕ್ಕಿ ಅಥವಾ ಕಂದು ಅಕ್ಕಿ ದೇಹಕ್ಕೆ ಬಹಳ ತಂಪು. ವಾರಕ್ಕೆ ಕನಿಷ್ಠ ಎರಡು ಬಾರಿಯಾದರೂ ಕುಚ್ಚಲಕ್ಕಿಯಿಂದ ಸಿದ್ಧಪಡಿಸಿದ ಅನ್ನವನ್ನು ಸೇವಿಸಬೇಕು.

4 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಊಟದಲ್ಲಿ ಅರ್ಧಭಾಗ ಸೊಪ್ಪಿನಿಂದ ಕೂಡಿರಬೇಕು. ಸೊಪ್ಪಿನ ಪಲ್ಯ, ಸಾಂಬಾರು ತಿಂದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜೊತೆಗೆ ದೇಹದಲ್ಲಿ ನಂಜಿದ್ದರೆ ಅದನ್ನು ಹೊರಗೆ ಹಾಕುತ್ತದೆ.

5 / 5
Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು