AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ದೇಹದಲ್ಲಿ ನಂಜಿನಾಂಶ ಹೆಚ್ಚಾದಾಗ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಕೆಲವರಿಗೆ ಚರ್ಮ ಕೆಂಪಾಗಿ ಉರಿಯಾಗುತ್ತದೆ. ಇನ್ನು ಕೆಲವರಿಗೆ ತುರಿಕೆ ಹೆಚ್ಚಾಗಿರುತ್ತದೆ. ಹೀಗಾಗಿ ನಂಜಿನಾಂಶವನ್ನು ದೇಹದಿಂದ ಹೊರಹಾಕುವ ಆಹಾರವನ್ನು ಹೆಚ್ಚು ಸೇವಿಸಬೇಕು.

TV9 Web
| Edited By: |

Updated on: Apr 05, 2022 | 9:30 AM

Share
ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

ದೇಹದಲ್ಲಿ ನಂಜಿನಾಂಶ ಹೆಚ್ಚಾಗಿದ್ದರೆ, ನಿಂಬೆ ರಸ ಸೇವಿಸಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಬಿಸಿ ನೀರಿಗೆ ನಿಂಬೆ ರಸ ಸೇರಿಸಿ ಕುಡಿಯಬೇಕು. ಹೀಗೆ ಮಾಡಿದರೆ ದೇಹದ ಕೊಬ್ಬು ಕೂಡಾ ಕರಗುತ್ತದೆ.

1 / 5
ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

ಈರುಳ್ಳಿ ನಂಜಿನಾಂಶ ದೇಹದಿಂದ ಹೊರಹಾಕುವ ಗುಣವನ್ನು ಹೊಂದಿದೆ. ಊಟದ ಜೊತೆಗೆ ಹಸಿ ಈರುಳ್ಳಿಯನ್ನು ಸೇವಿಸಿ.

2 / 5
ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

ಬೀಟ್ರೋಟ್ ಹೆಚ್ಚು ವಿಟಮಿನ್ ಮತ್ತು ಖನಿಜಗಳನ್ನ ಹೊಂದಿದೆ. ಇದು ರಕ್ತದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಹಾಕುತ್ತದೆ.

3 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಕುಚ್ಚಲಕ್ಕಿ ಅಥವಾ ಕಂದು ಅಕ್ಕಿ ದೇಹಕ್ಕೆ ಬಹಳ ತಂಪು. ವಾರಕ್ಕೆ ಕನಿಷ್ಠ ಎರಡು ಬಾರಿಯಾದರೂ ಕುಚ್ಚಲಕ್ಕಿಯಿಂದ ಸಿದ್ಧಪಡಿಸಿದ ಅನ್ನವನ್ನು ಸೇವಿಸಬೇಕು.

4 / 5
ದೇಹದಲ್ಲಿರುವ ನಂಜಿನಾಂಶವನ್ನು ಹೊರಹಾಕಲು ಈ ಆಹಾರವನ್ನು ಸೇವಿಸಿ

ಊಟದಲ್ಲಿ ಅರ್ಧಭಾಗ ಸೊಪ್ಪಿನಿಂದ ಕೂಡಿರಬೇಕು. ಸೊಪ್ಪಿನ ಪಲ್ಯ, ಸಾಂಬಾರು ತಿಂದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜೊತೆಗೆ ದೇಹದಲ್ಲಿ ನಂಜಿದ್ದರೆ ಅದನ್ನು ಹೊರಗೆ ಹಾಕುತ್ತದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ