AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liver Health: ಈ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿಮ್ಮ ಲಿವರ್ ತೊಂದರೆಗೆ ಒಳಗಾಗಬಹುದು ಎಚ್ಚರ..!

Liver Health Tips: ಜೀವನಶೈಲಿಯೊಂದಿಗೆ ತೆಗೆದುಕೊಳ್ಳುವ ಆಹಾರವು ದೇಹದ ಪ್ರಮುಖ ಅಂಗಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಂತಹ ಒಂದು ಅಂಗವೆಂದರೆ ಯಕೃತ್ತು. ಒಮ್ಮೆ ಹಾಳಾದರೆ.. ಅದನ್ನು ಆರೋಗ್ಯಕರವಾಗಿ ಬದಲಾಯಿಸುವುದು ಕಷ್ಟವಾಗುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: Apr 11, 2022 | 7:00 AM

Share
ತಂಪು ಪಾನೀಯಗಳು: ಸೋಡಾದಿಂದ ತಯಾರಿಸಿದ ತಂಪು ಪಾನೀಯಗಳನ್ನು ನಿಯಮಿತವಾಗಿ ಸೇವಿಸಿದರೆ ಲಿವರ್​ಗೆ ಸಾಕಷ್ಟು ಹಾನಿಯಾಗುತ್ತದೆ. ಅಲ್ಲದೆ, ಅವುಗಳಲ್ಲಿರುವ ಸಕ್ಕರೆ ಅಂಶವು ಲಿವರ್ ಕೊಬ್ಬಾಗಿ ಪರಿವರ್ತಿಸುತ್ತದೆ.

1 / 6
ಎನರ್ಜಿ ಡ್ರಿಂಕ್ಸ್: ಅವು ತ್ವರಿತ ಶಕ್ತಿಯನ್ನು ನೀಡಬಲ್ಲ ಅಂಶಗಳನ್ನು ಒಳಗೊಂಡಿರುತ್ತವೆ. ಆದರೆ ಅವುಗಳನ್ನು ನಿರಂತರವಾಗಿ ಸೇವಿಸುವುದರಿಂದ ಲಿವರ್​ನ ಆರೋಗ್ಯಕ್ಕೆ ಹಾನಿಯಾಗಬಹುದು. ಅನೇಕ ಪಾನೀಯಗಳಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

2 / 6
ಕೆನೆ ಹಾಲು: ಹೆಚ್ಚಿನವರಿಗೆ ಹಾಲಿನಲ್ಲಿರುವ ಕೆನೆ ಇಷ್ಟ. ಆದರೆ ಇದನ್ನು ನಿರಂತರವಾಗಿ ಕುಡಿದರೆ ಕೊಬ್ಬು ಮತ್ತು ಲಿವರ್ ಸಮಸ್ಯೆಗಳು ಬರುತ್ತವೆ. ಹೆಚ್ಚುವರಿ ಕೊಬ್ಬು ದೇಹದ ಇತರ ಭಾಗಗಳಿಗೆ ಹಾನಿ ಮಾಡುತ್ತದೆ.

3 / 6
ಮದ್ಯಪಾನ: ಮದ್ಯ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಲಿವರ್​ ಹಾನಿಗೆ ಆಲ್ಕೋಹಾಲ್ ಪ್ರಮುಖ ಕಾರಣವಾಗಿದೆ ಎಂದು ಹಲವಾರು ಅಧ್ಯಯನಗಳು ಹೇಳಿವೆ. ಮಿತಿಮೀರಿದ ಆಲ್ಕೊಹಾಲ್ ಸೇವನೆಯು ಮಾರಕವಾಗಬಹುದು ಎಂದು ತಜ್ಞರು ಹೇಳುತ್ತಾರೆ.

4 / 6
ಟೀ: ಕೆಲವರಿಗೆ ಟೀ ಕುಡಿಯುವ ಅಭ್ಯಾಸವಿರುತ್ತದೆ. ಅಂದರೆ ದಿನಕ್ಕೆ ಮೂರರಿಂದ ನಾಲ್ಕು ಬಾರಿ ಚಹಾ ಕುಡಿಯುತ್ತಾರೆ. ಟೀಯಲ್ಲಿರುವ ಕೆಫೀನ್ ಲಿವರ್​ಗೆ ಒಳ್ಳೆಯದಲ್ಲ ಎಂಬುದು ತಜ್ಞರ ಅಭಿಪ್ರಾಯ. ಜನರು ಹಾಲಿನ ಬದಲಿಗೆ ಕಪ್ಪು ಚಹಾವನ್ನು ತೆಗೆದುಕೊಳ್ಳುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿ ತೆಗೆದುಕೊಳ್ಳುವುದು ಉತ್ತಮ.

5 / 6
ಪ್ರಾತಿನಿಧಿಕ ಚಿತ್ರ

Eating these foods is yours Lever can get into trouble ..!

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ