AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liver Health: ಈ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿಮ್ಮ ಲಿವರ್ ತೊಂದರೆಗೆ ಒಳಗಾಗಬಹುದು ಎಚ್ಚರ..!

Liver Health Tips: ಜೀವನಶೈಲಿಯೊಂದಿಗೆ ತೆಗೆದುಕೊಳ್ಳುವ ಆಹಾರವು ದೇಹದ ಪ್ರಮುಖ ಅಂಗಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಂತಹ ಒಂದು ಅಂಗವೆಂದರೆ ಯಕೃತ್ತು. ಒಮ್ಮೆ ಹಾಳಾದರೆ.. ಅದನ್ನು ಆರೋಗ್ಯಕರವಾಗಿ ಬದಲಾಯಿಸುವುದು ಕಷ್ಟವಾಗುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: Apr 11, 2022 | 7:00 AM

Share
ತಂಪು ಪಾನೀಯಗಳು: ಸೋಡಾದಿಂದ ತಯಾರಿಸಿದ ತಂಪು ಪಾನೀಯಗಳನ್ನು ನಿಯಮಿತವಾಗಿ ಸೇವಿಸಿದರೆ ಲಿವರ್​ಗೆ ಸಾಕಷ್ಟು ಹಾನಿಯಾಗುತ್ತದೆ. ಅಲ್ಲದೆ, ಅವುಗಳಲ್ಲಿರುವ ಸಕ್ಕರೆ ಅಂಶವು ಲಿವರ್ ಕೊಬ್ಬಾಗಿ ಪರಿವರ್ತಿಸುತ್ತದೆ.

1 / 6
ಎನರ್ಜಿ ಡ್ರಿಂಕ್ಸ್: ಅವು ತ್ವರಿತ ಶಕ್ತಿಯನ್ನು ನೀಡಬಲ್ಲ ಅಂಶಗಳನ್ನು ಒಳಗೊಂಡಿರುತ್ತವೆ. ಆದರೆ ಅವುಗಳನ್ನು ನಿರಂತರವಾಗಿ ಸೇವಿಸುವುದರಿಂದ ಲಿವರ್​ನ ಆರೋಗ್ಯಕ್ಕೆ ಹಾನಿಯಾಗಬಹುದು. ಅನೇಕ ಪಾನೀಯಗಳಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

2 / 6
ಕೆನೆ ಹಾಲು: ಹೆಚ್ಚಿನವರಿಗೆ ಹಾಲಿನಲ್ಲಿರುವ ಕೆನೆ ಇಷ್ಟ. ಆದರೆ ಇದನ್ನು ನಿರಂತರವಾಗಿ ಕುಡಿದರೆ ಕೊಬ್ಬು ಮತ್ತು ಲಿವರ್ ಸಮಸ್ಯೆಗಳು ಬರುತ್ತವೆ. ಹೆಚ್ಚುವರಿ ಕೊಬ್ಬು ದೇಹದ ಇತರ ಭಾಗಗಳಿಗೆ ಹಾನಿ ಮಾಡುತ್ತದೆ.

3 / 6
ಮದ್ಯಪಾನ: ಮದ್ಯ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಲಿವರ್​ ಹಾನಿಗೆ ಆಲ್ಕೋಹಾಲ್ ಪ್ರಮುಖ ಕಾರಣವಾಗಿದೆ ಎಂದು ಹಲವಾರು ಅಧ್ಯಯನಗಳು ಹೇಳಿವೆ. ಮಿತಿಮೀರಿದ ಆಲ್ಕೊಹಾಲ್ ಸೇವನೆಯು ಮಾರಕವಾಗಬಹುದು ಎಂದು ತಜ್ಞರು ಹೇಳುತ್ತಾರೆ.

4 / 6
ಟೀ: ಕೆಲವರಿಗೆ ಟೀ ಕುಡಿಯುವ ಅಭ್ಯಾಸವಿರುತ್ತದೆ. ಅಂದರೆ ದಿನಕ್ಕೆ ಮೂರರಿಂದ ನಾಲ್ಕು ಬಾರಿ ಚಹಾ ಕುಡಿಯುತ್ತಾರೆ. ಟೀಯಲ್ಲಿರುವ ಕೆಫೀನ್ ಲಿವರ್​ಗೆ ಒಳ್ಳೆಯದಲ್ಲ ಎಂಬುದು ತಜ್ಞರ ಅಭಿಪ್ರಾಯ. ಜನರು ಹಾಲಿನ ಬದಲಿಗೆ ಕಪ್ಪು ಚಹಾವನ್ನು ತೆಗೆದುಕೊಳ್ಳುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿ ತೆಗೆದುಕೊಳ್ಳುವುದು ಉತ್ತಮ.

5 / 6
ಪ್ರಾತಿನಿಧಿಕ ಚಿತ್ರ

Eating these foods is yours Lever can get into trouble ..!

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್