Sign In

By signing in or creating an account, you agree with Associated Broadcasting Company's Terms & Conditions and Privacy Policy.

Bakrid Festival: ಬಕ್ರಿದ್ ಹಬ್ಬದ ಎಫೆಕ್ಟ್: ಕುರಿ-ಕೋಳಿ, ಮೇಕೆಗಳಿಗೆ ಭಾರಿ ಡಿಮ್ಯಾಂಡ್

ಬಕ್ರಿದ್ ಹಬ್ಬ ಹತ್ತಿರವಾಗುತ್ತಿದ್ದಂತೆ ರೈತರು ಸಾಕಿದ ಕುರಿ, ಕೋಳಿ, ಮೇಕೆಗಳಿಗೆ ಡಿಮ್ಯಾಂಡ್ ಬಂದಿದ್ದು, ಎರಡು ಪಟ್ಟು ಬೆಲೆ ಹೆಚ್ಚಳವಾಗಿದೆ. ಇನ್ನು ದಕ್ಷಿಣ ಭಾರತದಲ್ಲಿ ಪ್ರಸಿದ್ದಿಯಾಗಿರುವ ಕುರಿ ಸಂತೆಯಲ್ಲಿ ಕುರಿ, ಕೋಳಿ, ಮೇಕೆಗಳನ್ನು ಕೊಂಡುಕೊಳ್ಳಲು ವರ್ತಕರು ಮುಗಿಬಿದ್ದಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 28, 2023 | 9:28 AM

ಬಕ್ರಿದ್ ಹಬ್ಬದ ಹಿನ್ನಲೆ ರೈತರು ಕಣ್ಣು ಹಾಯಿಸಿದಷ್ಟು ಕುರಿ, ಕೋಳಿ, ಮೇಕೆ ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿ.

ಬಕ್ರಿದ್ ಹಬ್ಬದ ಹಿನ್ನಲೆ ರೈತರು ಕಣ್ಣು ಹಾಯಿಸಿದಷ್ಟು ಕುರಿ, ಕೋಳಿ, ಮೇಕೆ ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿ.

1 / 6
ಈ ಪೆರೇಸಂದ್ರ ಗ್ರಾಮದಲ್ಲಿ ನಡೆಯುವ ಕುರಿ ಸಂತೆ ದಕ್ಷಿಣ ಭಾರತದಲ್ಲಿಯೇ ಖ್ಯಾತಿ ಪಡೆದಿದ್ದು, ಮಹರಾಷ್ಟ್ರ, ಕೇರಳ, ತಮಿಳುನಾಡು, ಆಂದ್ರಪ್ರದೇಶದಿಂದ ದೊಡ್ಡ ದೊಡ್ಡ ಕುರಿಗಳ ವ್ಯಾಪಾರಿಗಳು ಆಗಮಿಸುತ್ತಾರೆ.

ಈ ಪೆರೇಸಂದ್ರ ಗ್ರಾಮದಲ್ಲಿ ನಡೆಯುವ ಕುರಿ ಸಂತೆ ದಕ್ಷಿಣ ಭಾರತದಲ್ಲಿಯೇ ಖ್ಯಾತಿ ಪಡೆದಿದ್ದು, ಮಹರಾಷ್ಟ್ರ, ಕೇರಳ, ತಮಿಳುನಾಡು, ಆಂದ್ರಪ್ರದೇಶದಿಂದ ದೊಡ್ಡ ದೊಡ್ಡ ಕುರಿಗಳ ವ್ಯಾಪಾರಿಗಳು ಆಗಮಿಸುತ್ತಾರೆ.

2 / 6
ಪೆರೇಸಂದ್ರ ಸಂತೆಗೆ ಕುರಿ ಮಾರಾಟಕ್ಕೆ ಹೋದರೆ, ಒಳ್ಳೆಯ ಲಾಭ ಸಿಗುತ್ತದೆಂದು ರೈತರು ಬರುತ್ತಾರೆ. ಇನ್ನು ಇದೇ ತಿಂಗಳು 29 ರಂದು ಬಕ್ರಿದ್ ಇರುವ ಹಿನ್ನೆಲೆ ಕುರಿ, ಮೇಕೆಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ.

ಪೆರೇಸಂದ್ರ ಸಂತೆಗೆ ಕುರಿ ಮಾರಾಟಕ್ಕೆ ಹೋದರೆ, ಒಳ್ಳೆಯ ಲಾಭ ಸಿಗುತ್ತದೆಂದು ರೈತರು ಬರುತ್ತಾರೆ. ಇನ್ನು ಇದೇ ತಿಂಗಳು 29 ರಂದು ಬಕ್ರಿದ್ ಇರುವ ಹಿನ್ನೆಲೆ ಕುರಿ, ಮೇಕೆಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ.

3 / 6
ಹೌದು ಬಕ್ರಿದ್ ಇರುವ ಹಿನ್ನೆಲೆ ಒಂದು ಕುರಿಗೆ 25 ಸಾವಿರದಿಂದ 1 ಲಕ್ಷದವರೆಗೂ ಯೋಗ್ಯತೆಗೆ ತಕ್ಕಂತೆ ಕುರಿಗಳು ಮಾರಾಟವಾಗುತ್ತವೆ.

ಹೌದು ಬಕ್ರಿದ್ ಇರುವ ಹಿನ್ನೆಲೆ ಒಂದು ಕುರಿಗೆ 25 ಸಾವಿರದಿಂದ 1 ಲಕ್ಷದವರೆಗೂ ಯೋಗ್ಯತೆಗೆ ತಕ್ಕಂತೆ ಕುರಿಗಳು ಮಾರಾಟವಾಗುತ್ತವೆ.

4 / 6
ವರ್ಷವಿಡೀ ಕಷ್ಟಪಟ್ಟು ಸಾಕಿದ ಕುರಿಗಳನ್ನು ಬಕ್ರಿದ್​ ಹಿನ್ನಲೆ ದುಬಾರಿ ಬೆಲೆಗೆ ಮಾರುವ ಮೂಲಕ ರೈತರು ಮಂದಹಾಸ ಬೀರಿದರು.

ವರ್ಷವಿಡೀ ಕಷ್ಟಪಟ್ಟು ಸಾಕಿದ ಕುರಿಗಳನ್ನು ಬಕ್ರಿದ್​ ಹಿನ್ನಲೆ ದುಬಾರಿ ಬೆಲೆಗೆ ಮಾರುವ ಮೂಲಕ ರೈತರು ಮಂದಹಾಸ ಬೀರಿದರು.

5 / 6
ಸರ್ಕಾರದ ಫ್ರೀ ಗ್ಯಾರೆಂಟಿ ಯೋಜನೆಗಳ ಮದ್ಯೆ ತರಕಾರಿ ಹಾಗೂ ದವಸ ದಾನ್ಯಗಳ ಬೆಲೆ ಏರಿಕೆಯಾಗಿದೆ. ಅದರಂತೆ ಬಕ್ರಿದ್ ಹಬ್ಬದ ಪ್ರಯುಕ್ತ ಚಿಕನ್, ಮಟನ್ ಬೆಲೆಯೂ ಏರಿಕೆಯಾಗಿದೆ. ಇದರಿಂದ ಕುರಿ, ಮೇಕೆ ಸಾಕಿದವನೇ ಶೂರ ಎನ್ನುವಂತಾಗಿದೆ.

ಸರ್ಕಾರದ ಫ್ರೀ ಗ್ಯಾರೆಂಟಿ ಯೋಜನೆಗಳ ಮದ್ಯೆ ತರಕಾರಿ ಹಾಗೂ ದವಸ ದಾನ್ಯಗಳ ಬೆಲೆ ಏರಿಕೆಯಾಗಿದೆ. ಅದರಂತೆ ಬಕ್ರಿದ್ ಹಬ್ಬದ ಪ್ರಯುಕ್ತ ಚಿಕನ್, ಮಟನ್ ಬೆಲೆಯೂ ಏರಿಕೆಯಾಗಿದೆ. ಇದರಿಂದ ಕುರಿ, ಮೇಕೆ ಸಾಕಿದವನೇ ಶೂರ ಎನ್ನುವಂತಾಗಿದೆ.

6 / 6
Follow us
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು