AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bakrid Festival: ಬಕ್ರಿದ್ ಹಬ್ಬದ ಎಫೆಕ್ಟ್: ಕುರಿ-ಕೋಳಿ, ಮೇಕೆಗಳಿಗೆ ಭಾರಿ ಡಿಮ್ಯಾಂಡ್

ಬಕ್ರಿದ್ ಹಬ್ಬ ಹತ್ತಿರವಾಗುತ್ತಿದ್ದಂತೆ ರೈತರು ಸಾಕಿದ ಕುರಿ, ಕೋಳಿ, ಮೇಕೆಗಳಿಗೆ ಡಿಮ್ಯಾಂಡ್ ಬಂದಿದ್ದು, ಎರಡು ಪಟ್ಟು ಬೆಲೆ ಹೆಚ್ಚಳವಾಗಿದೆ. ಇನ್ನು ದಕ್ಷಿಣ ಭಾರತದಲ್ಲಿ ಪ್ರಸಿದ್ದಿಯಾಗಿರುವ ಕುರಿ ಸಂತೆಯಲ್ಲಿ ಕುರಿ, ಕೋಳಿ, ಮೇಕೆಗಳನ್ನು ಕೊಂಡುಕೊಳ್ಳಲು ವರ್ತಕರು ಮುಗಿಬಿದ್ದಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jun 28, 2023 | 9:28 AM

Share
ಬಕ್ರಿದ್ ಹಬ್ಬದ ಹಿನ್ನಲೆ ರೈತರು ಕಣ್ಣು ಹಾಯಿಸಿದಷ್ಟು ಕುರಿ, ಕೋಳಿ, ಮೇಕೆ ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿ.

ಬಕ್ರಿದ್ ಹಬ್ಬದ ಹಿನ್ನಲೆ ರೈತರು ಕಣ್ಣು ಹಾಯಿಸಿದಷ್ಟು ಕುರಿ, ಕೋಳಿ, ಮೇಕೆ ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿ.

1 / 6
ಈ ಪೆರೇಸಂದ್ರ ಗ್ರಾಮದಲ್ಲಿ ನಡೆಯುವ ಕುರಿ ಸಂತೆ ದಕ್ಷಿಣ ಭಾರತದಲ್ಲಿಯೇ ಖ್ಯಾತಿ ಪಡೆದಿದ್ದು, ಮಹರಾಷ್ಟ್ರ, ಕೇರಳ, ತಮಿಳುನಾಡು, ಆಂದ್ರಪ್ರದೇಶದಿಂದ ದೊಡ್ಡ ದೊಡ್ಡ ಕುರಿಗಳ ವ್ಯಾಪಾರಿಗಳು ಆಗಮಿಸುತ್ತಾರೆ.

ಈ ಪೆರೇಸಂದ್ರ ಗ್ರಾಮದಲ್ಲಿ ನಡೆಯುವ ಕುರಿ ಸಂತೆ ದಕ್ಷಿಣ ಭಾರತದಲ್ಲಿಯೇ ಖ್ಯಾತಿ ಪಡೆದಿದ್ದು, ಮಹರಾಷ್ಟ್ರ, ಕೇರಳ, ತಮಿಳುನಾಡು, ಆಂದ್ರಪ್ರದೇಶದಿಂದ ದೊಡ್ಡ ದೊಡ್ಡ ಕುರಿಗಳ ವ್ಯಾಪಾರಿಗಳು ಆಗಮಿಸುತ್ತಾರೆ.

2 / 6
ಪೆರೇಸಂದ್ರ ಸಂತೆಗೆ ಕುರಿ ಮಾರಾಟಕ್ಕೆ ಹೋದರೆ, ಒಳ್ಳೆಯ ಲಾಭ ಸಿಗುತ್ತದೆಂದು ರೈತರು ಬರುತ್ತಾರೆ. ಇನ್ನು ಇದೇ ತಿಂಗಳು 29 ರಂದು ಬಕ್ರಿದ್ ಇರುವ ಹಿನ್ನೆಲೆ ಕುರಿ, ಮೇಕೆಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ.

ಪೆರೇಸಂದ್ರ ಸಂತೆಗೆ ಕುರಿ ಮಾರಾಟಕ್ಕೆ ಹೋದರೆ, ಒಳ್ಳೆಯ ಲಾಭ ಸಿಗುತ್ತದೆಂದು ರೈತರು ಬರುತ್ತಾರೆ. ಇನ್ನು ಇದೇ ತಿಂಗಳು 29 ರಂದು ಬಕ್ರಿದ್ ಇರುವ ಹಿನ್ನೆಲೆ ಕುರಿ, ಮೇಕೆಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ.

3 / 6
ಹೌದು ಬಕ್ರಿದ್ ಇರುವ ಹಿನ್ನೆಲೆ ಒಂದು ಕುರಿಗೆ 25 ಸಾವಿರದಿಂದ 1 ಲಕ್ಷದವರೆಗೂ ಯೋಗ್ಯತೆಗೆ ತಕ್ಕಂತೆ ಕುರಿಗಳು ಮಾರಾಟವಾಗುತ್ತವೆ.

ಹೌದು ಬಕ್ರಿದ್ ಇರುವ ಹಿನ್ನೆಲೆ ಒಂದು ಕುರಿಗೆ 25 ಸಾವಿರದಿಂದ 1 ಲಕ್ಷದವರೆಗೂ ಯೋಗ್ಯತೆಗೆ ತಕ್ಕಂತೆ ಕುರಿಗಳು ಮಾರಾಟವಾಗುತ್ತವೆ.

4 / 6
ವರ್ಷವಿಡೀ ಕಷ್ಟಪಟ್ಟು ಸಾಕಿದ ಕುರಿಗಳನ್ನು ಬಕ್ರಿದ್​ ಹಿನ್ನಲೆ ದುಬಾರಿ ಬೆಲೆಗೆ ಮಾರುವ ಮೂಲಕ ರೈತರು ಮಂದಹಾಸ ಬೀರಿದರು.

ವರ್ಷವಿಡೀ ಕಷ್ಟಪಟ್ಟು ಸಾಕಿದ ಕುರಿಗಳನ್ನು ಬಕ್ರಿದ್​ ಹಿನ್ನಲೆ ದುಬಾರಿ ಬೆಲೆಗೆ ಮಾರುವ ಮೂಲಕ ರೈತರು ಮಂದಹಾಸ ಬೀರಿದರು.

5 / 6
ಸರ್ಕಾರದ ಫ್ರೀ ಗ್ಯಾರೆಂಟಿ ಯೋಜನೆಗಳ ಮದ್ಯೆ ತರಕಾರಿ ಹಾಗೂ ದವಸ ದಾನ್ಯಗಳ ಬೆಲೆ ಏರಿಕೆಯಾಗಿದೆ. ಅದರಂತೆ ಬಕ್ರಿದ್ ಹಬ್ಬದ ಪ್ರಯುಕ್ತ ಚಿಕನ್, ಮಟನ್ ಬೆಲೆಯೂ ಏರಿಕೆಯಾಗಿದೆ. ಇದರಿಂದ ಕುರಿ, ಮೇಕೆ ಸಾಕಿದವನೇ ಶೂರ ಎನ್ನುವಂತಾಗಿದೆ.

ಸರ್ಕಾರದ ಫ್ರೀ ಗ್ಯಾರೆಂಟಿ ಯೋಜನೆಗಳ ಮದ್ಯೆ ತರಕಾರಿ ಹಾಗೂ ದವಸ ದಾನ್ಯಗಳ ಬೆಲೆ ಏರಿಕೆಯಾಗಿದೆ. ಅದರಂತೆ ಬಕ್ರಿದ್ ಹಬ್ಬದ ಪ್ರಯುಕ್ತ ಚಿಕನ್, ಮಟನ್ ಬೆಲೆಯೂ ಏರಿಕೆಯಾಗಿದೆ. ಇದರಿಂದ ಕುರಿ, ಮೇಕೆ ಸಾಕಿದವನೇ ಶೂರ ಎನ್ನುವಂತಾಗಿದೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ