AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ಕೋಳಿ ಮೊಟ್ಟೆ ಸೇವಿಸುವವರು ಅದರ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ

ಕೋಳಿ ಮೊಟ್ಟೆ (Egg) ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರೋಟೀನ್ನಿಂದ ಕೂಡಿರುವ ಕೋಳಿ ಮೊಟ್ಟೆಯನ್ನು ಪ್ರತಿದಿನ ಬೇಯಿಸಿ ತಿನ್ನಬೇಕು. ಹೀಗೆ ಮಾಡಿದರೆ ದೇಹದ ಶಕ್ತಿ ಹೆಚ್ಚಾಗುತ್ತದೆ.

TV9 Web
| Edited By: |

Updated on: Apr 24, 2022 | 8:10 AM

Share
ಹೆಚ್ಚಾದರೆ ಅಮೃತಾವೂ ವಿಷ ಆಗುತ್ತದೆ ಎಂಬ ಮಾತು ಸುಳ್ಳಲ್ಲ. ಮೊಟ್ಟೆ ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು. ಆದರೆ ಇದು ಅತಿಯಾದರೆ ಅಡ್ಡಪರಿಣಾಮಕ್ಕೆ ಕಾರಣವಾಗುತ್ತದೆ. ವಿಪರೀತ ಮೊಟ್ಟೆ ತಿಂದರೆ ಕೆಲವರಿಗೆ ಚರ್ಮದ ಸಮಸ್ಯೆ ಎದುರಾಗಬಹುದು. ಚರ್ಮ ಕೆಂಪಾಗುವುದು. ಕೆಂಪಾದ ಜಾಗ ಊದುವುದು. ಹೀಗೆ ಚರ್ಮ ಅಲರ್ಜಿಯಾಗುತ್ತದೆ.

ಹೆಚ್ಚಾದರೆ ಅಮೃತಾವೂ ವಿಷ ಆಗುತ್ತದೆ ಎಂಬ ಮಾತು ಸುಳ್ಳಲ್ಲ. ಮೊಟ್ಟೆ ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು. ಆದರೆ ಇದು ಅತಿಯಾದರೆ ಅಡ್ಡಪರಿಣಾಮಕ್ಕೆ ಕಾರಣವಾಗುತ್ತದೆ. ವಿಪರೀತ ಮೊಟ್ಟೆ ತಿಂದರೆ ಕೆಲವರಿಗೆ ಚರ್ಮದ ಸಮಸ್ಯೆ ಎದುರಾಗಬಹುದು. ಚರ್ಮ ಕೆಂಪಾಗುವುದು. ಕೆಂಪಾದ ಜಾಗ ಊದುವುದು. ಹೀಗೆ ಚರ್ಮ ಅಲರ್ಜಿಯಾಗುತ್ತದೆ.

1 / 5
ಮೂತ್ರಪಿಂಡ ಸಮಸ್ಯೆ ಇರುವವರು ಮೊಟ್ಟೆಯನ್ನು ಸೇವಿಸಬಾರದು. ಮೊಟ್ಟೆಯ ಬಿಳಿ ಭಾಗ ಹೆಚ್ಚು ಪ್ರೋಟೀನ್ನಿಂದ ಕೂಡಿರುತ್ತದೆ. ಹೀಗಾಗಿ ಕಿಡ್ನಿ ಸಮಸ್ಯೆ ಇರುವವರು ಮೊಟ್ಟೆ ಸೇವಿಸಬೇಡಿ.

ಮೂತ್ರಪಿಂಡ ಸಮಸ್ಯೆ ಇರುವವರು ಮೊಟ್ಟೆಯನ್ನು ಸೇವಿಸಬಾರದು. ಮೊಟ್ಟೆಯ ಬಿಳಿ ಭಾಗ ಹೆಚ್ಚು ಪ್ರೋಟೀನ್ನಿಂದ ಕೂಡಿರುತ್ತದೆ. ಹೀಗಾಗಿ ಕಿಡ್ನಿ ಸಮಸ್ಯೆ ಇರುವವರು ಮೊಟ್ಟೆ ಸೇವಿಸಬೇಡಿ.

2 / 5
ಮೊಟ್ಟೆಯ ಹಳದಿ ಭಾಗದಲ್ಲಿ ಕೊಲೆಸ್ಟ್ರಾಲ್ ಇರುತ್ತದೆ. ಇದು ಹೃದಯದ ಸಂಬಂಧಿ ಕಾಯಿಲೆಗೆ ಕಾರಣವಾಗಬಹುದು.

ಮೊಟ್ಟೆಯ ಹಳದಿ ಭಾಗದಲ್ಲಿ ಕೊಲೆಸ್ಟ್ರಾಲ್ ಇರುತ್ತದೆ. ಇದು ಹೃದಯದ ಸಂಬಂಧಿ ಕಾಯಿಲೆಗೆ ಕಾರಣವಾಗಬಹುದು.

3 / 5
ಅತಿಯಾಗಿ ಕೋಳಿ ಮೊಟ್ಟೆ ಸೇವಿಸುವವರು ಅದರ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ

ಹೆಚ್ಚು ಮೊಟ್ಟೆ ಸೇವನೆಯಿಂದ ತಲೆ ಕೂದಲು ಉದುರಬಹುದು. ಹೀಗಾಗಿ ದಿನಕ್ಕೆ ಒಂದು ಅಥವಾ ಎರಡು ಮೊಟ್ಟೆ ಸೇವಿಸಿ. ಇದಕ್ಕಿಂತ ಹೆಚ್ಚು ಸೇವಿಸಬೇಡಿ.

4 / 5
ಅತಿಯಾಗಿ ಕೋಳಿ ಮೊಟ್ಟೆ ಸೇವಿಸುವವರು ಅದರ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ

ಮಧುಮೇಹ ರೋಗಿಗಳು ಯಾವುದೇ ಆಹಾರವನ್ನು ಸೇವಿಸುವ ಮೊದಲು ಹತ್ತಾರು ಸಲ ಯೋಚಿಸಬೇಕು. ಮೊಟ್ಟೆಯೂ ಕೂಡಾ ಹೌದು. ಮೊಟ್ಟೆ ಮಧುಮೇಹ ರೋಗಿಗಳಿಗೆ ಅಪಾಯಕಾರಿ. ಇದರಿಂದ ಮಿತವಾಗಿ ಸೇವಿಸಿ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ