Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮ; ಸುಂದರ ಫೋಟೋಗಳ ಝಲಕ್ ಇಲ್ಲಿದೆ

ನಾಡಿನೆಲ್ಲೆಡೆ ಈದ್ ಮಿಲಾದ್ ಹಬ್ಬದ ಸಂಭ್ರಮ ಮನೆ ಮಾಡಿದೆ.‌ ಒಂದು ಕಡೆ ಓಣಂ ಆಚಾರಣೆ ಜೋರಾಗಿದ್ರೆ, ಮತ್ತೊಂದೆಡೆ ಈದ್ ಮಿಲಾದ್ ಜೋರಾಗಿ ನಡೆಯುತ್ತಿದೆ. ಮುಸ್ಲಿಂ ಬಾಂಧವರು ಲಕ್ಷಾಂತರ ಸಂಖ್ಯೆಯಲ್ಲಿ ಒಂದೆಡೆ ಸೇರಿ ಮೆರವಣಿಗೆ ಮಾಡಿ, ಕುಣಿದು ಕುಪ್ಪಳಿಸಿದ್ದಾರೆ.

Poornima Agali Nagaraj
| Updated By: ಆಯೇಷಾ ಬಾನು

Updated on: Sep 17, 2024 | 7:46 AM

ನಿನ್ನೆ ಈದ್-ಮಿಲಾದ್-ಉನ್-ನಬಿ ಎಂದು ಕರೆಯುವ ಈದ್‌ ಮಿಲಾದ್‌ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಪ್ರಯುಕ್ತವಾಗಿ ಈ ಹಬ್ಬವನ್ಮ ಆಚಾರಣೆ ಮಾಡಲಾಗುತ್ತೆ. ಅಲ್ಲದೇ ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮುಹಮ್ಮದ್ ಅವರು ಈ ದಿನದಂದೇ ಜನಿಸಿದ್ದು, ಇದೇ ದಿನದಂದು ಅವರು ಮರಣ ಹೊಂದಿದ್ದಾರೆ.

ನಿನ್ನೆ ಈದ್-ಮಿಲಾದ್-ಉನ್-ನಬಿ ಎಂದು ಕರೆಯುವ ಈದ್‌ ಮಿಲಾದ್‌ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಪ್ರಯುಕ್ತವಾಗಿ ಈ ಹಬ್ಬವನ್ಮ ಆಚಾರಣೆ ಮಾಡಲಾಗುತ್ತೆ. ಅಲ್ಲದೇ ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮುಹಮ್ಮದ್ ಅವರು ಈ ದಿನದಂದೇ ಜನಿಸಿದ್ದು, ಇದೇ ದಿನದಂದು ಅವರು ಮರಣ ಹೊಂದಿದ್ದಾರೆ.

1 / 6
ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮುಹಮ್ಮದ್ ಅವರು ಈ ದಿನದಂದೇ ಜನಿಸಿದ್ರಂತೆ. ಹೀಗಾಗಿ‌ ಈ‌ ದಿನವನ್ನ ಸುನ್ನಿ ಸಮುದಾಯದವರು ಮಹಮ್ಮದ್ ರ ಜನ್ಮದಿನ ಎಂದು ಆಚರಿಸುತ್ತಾರೆ. ಸಿಲಿಕಾಮ್ ಸಿಟಿಯಲ್ಲಿ ನಿನ್ನೆ ಅದ್ದೂರಿಯಾಗಿ ಹಬ್ಬ ಆಚರಣೆ ಮಾಡಲಾಗಿದೆ. ನಗರದೆಲ್ಲೆಡೆ ಮೆರವಣಿಗೆ ಮಾಡಿ ಸಂಭ್ರಮಿಸಿದ್ದಾರೆ.

ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮುಹಮ್ಮದ್ ಅವರು ಈ ದಿನದಂದೇ ಜನಿಸಿದ್ರಂತೆ. ಹೀಗಾಗಿ‌ ಈ‌ ದಿನವನ್ನ ಸುನ್ನಿ ಸಮುದಾಯದವರು ಮಹಮ್ಮದ್ ರ ಜನ್ಮದಿನ ಎಂದು ಆಚರಿಸುತ್ತಾರೆ. ಸಿಲಿಕಾಮ್ ಸಿಟಿಯಲ್ಲಿ ನಿನ್ನೆ ಅದ್ದೂರಿಯಾಗಿ ಹಬ್ಬ ಆಚರಣೆ ಮಾಡಲಾಗಿದೆ. ನಗರದೆಲ್ಲೆಡೆ ಮೆರವಣಿಗೆ ಮಾಡಿ ಸಂಭ್ರಮಿಸಿದ್ದಾರೆ.

2 / 6
ನಿನ್ನೆ ನಗರದೆಲ್ಲೆಡೆ ಮೆರವಣಿಗೆ ಇದ್ದಿದ್ದರಿಂದ ರಸ್ತೆಗಳು ಕ್ಲೋಸ್ ಆಗಿದ್ವು. ನಗರದ ಚಾಮರಾಜಪೇಟೆ, ಶಿವಾಜಿನಗರ, ಆರ್ ಟಿ ನಗರದಲ್ಲಿ ಅದ್ದೂರಿಯಾಗಿ ಈದ್ ಮಿಲಾದ್ ನಡೆದಿದೆ.

ನಿನ್ನೆ ನಗರದೆಲ್ಲೆಡೆ ಮೆರವಣಿಗೆ ಇದ್ದಿದ್ದರಿಂದ ರಸ್ತೆಗಳು ಕ್ಲೋಸ್ ಆಗಿದ್ವು. ನಗರದ ಚಾಮರಾಜಪೇಟೆ, ಶಿವಾಜಿನಗರ, ಆರ್ ಟಿ ನಗರದಲ್ಲಿ ಅದ್ದೂರಿಯಾಗಿ ಈದ್ ಮಿಲಾದ್ ನಡೆದಿದೆ.

3 / 6
ರಿಚ್ಮಂಡ್ ರಸ್ತೆಯಿಂದ ಬರುವ ವಾಹನಗಳು ಆರ್.ಆರ್.ಎಂ.ಆರ್. ರಸ್ತೆ ಹಡ್ಸನ್​​ ವೃತ್ತದ ಮೂಲಕ ಕೆ.ಜಿ.ರಸ್ತೆ ಕಡೆಗೆ ಹಾಗೂ ಎನ್.ಆರ್.ವೃತ್ತದ ಮೂಲಕ ಟೌನ್​​ ಹಾಲ್​​ ಕಡೆಗೆ ರಸ್ತೆ ವಿಂಗಡಿಸಲಾಗಿತ್ತು. ಹೀಗಾಗಿ ಮರವಣಿಗೆ ಮಧ್ಯೆ ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಡಿದ್ರು.

ರಿಚ್ಮಂಡ್ ರಸ್ತೆಯಿಂದ ಬರುವ ವಾಹನಗಳು ಆರ್.ಆರ್.ಎಂ.ಆರ್. ರಸ್ತೆ ಹಡ್ಸನ್​​ ವೃತ್ತದ ಮೂಲಕ ಕೆ.ಜಿ.ರಸ್ತೆ ಕಡೆಗೆ ಹಾಗೂ ಎನ್.ಆರ್.ವೃತ್ತದ ಮೂಲಕ ಟೌನ್​​ ಹಾಲ್​​ ಕಡೆಗೆ ರಸ್ತೆ ವಿಂಗಡಿಸಲಾಗಿತ್ತು. ಹೀಗಾಗಿ ಮರವಣಿಗೆ ಮಧ್ಯೆ ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಡಿದ್ರು.

4 / 6
ಇನ್ನು ನಗರದೆಲ್ಲೆಡೆ ಮೆರವಣಿಗೆ ಮಾಡಿ ವೈರಂಸಿಎ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.‌ ಇನ್ನು ಈ ಹಬ್ಬದಲ್ಲಿ ಎಲ್ಲಾ ಸಂಬಂಧಿರು ಒಂದಾಗಿ ಹಬ್ಬ ಮಾಡ್ತಿವಿ.‌ ಮರವಣಿಗೆ ಮಾಡಿ ಮೊಹಮ್ಮದ್ ಜನ್ಮದಿನವನ್ನ ಆಚರಿಸುತ್ತೀವಿ ಅಂತ ಓರ್ವರು ಸಂತೋಷ ವ್ಯಕ್ತಪಡಿಸಿದ್ರು.

ಇನ್ನು ನಗರದೆಲ್ಲೆಡೆ ಮೆರವಣಿಗೆ ಮಾಡಿ ವೈರಂಸಿಎ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.‌ ಇನ್ನು ಈ ಹಬ್ಬದಲ್ಲಿ ಎಲ್ಲಾ ಸಂಬಂಧಿರು ಒಂದಾಗಿ ಹಬ್ಬ ಮಾಡ್ತಿವಿ.‌ ಮರವಣಿಗೆ ಮಾಡಿ ಮೊಹಮ್ಮದ್ ಜನ್ಮದಿನವನ್ನ ಆಚರಿಸುತ್ತೀವಿ ಅಂತ ಓರ್ವರು ಸಂತೋಷ ವ್ಯಕ್ತಪಡಿಸಿದ್ರು.

5 / 6
ಒಟ್ನಲ್ಲಿ, ನಗರದೆಲ್ಲೆಡೆ ಅದ್ದೂರಿಯಾಗಿ ಈದ್ ಮಿಲಾದ್ ಆಚರಿಸಿದ್ದು, ಮುಸ್ಲಿಂ‌ ಬಾಂಧವರು ಒಂದೆಡೆ ಸೇರಿ ಅದ್ಧೂರಿಯಾಗಿ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

ಒಟ್ನಲ್ಲಿ, ನಗರದೆಲ್ಲೆಡೆ ಅದ್ದೂರಿಯಾಗಿ ಈದ್ ಮಿಲಾದ್ ಆಚರಿಸಿದ್ದು, ಮುಸ್ಲಿಂ‌ ಬಾಂಧವರು ಒಂದೆಡೆ ಸೇರಿ ಅದ್ಧೂರಿಯಾಗಿ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

6 / 6
Follow us
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ