AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಕ್​ ಲವ್​ ಯಾ’ ನೋಡಲು ಬೊಮ್ಮಾಯಿ, ಡಿಕೆಶಿ, ಸಿದ್ದರಾಮಯ್ಯಗೆ ಪ್ರೇಮ್ ಆಹ್ವಾನ: ಫೋಟೋ ಗ್ಯಾಲರಿ

ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ ಚಿತ್ರ ಫೆ.24ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಲವು ಗಣ್ಯರಿಗಾಗಿ ಪ್ರೀಮಿಯರ್​ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Feb 21, 2022 | 9:46 AM

Share
ಬಹುನಿರೀಕ್ಷಿತ ‘ಏಕ್​ ಲವ್​ ಯಾ’ ಸಿನಿಮಾವನ್ನು ವೀಕ್ಷಿಸಲು ರಾಜಕೀಯದ ಹಲವು ಮುಖಂಡರಿಗೆ ಪ್ರೇಮ್​ ಆಹ್ವಾನ ನೀಡಿದ್ದಾರೆ. ಖುದ್ದಾಗಿ ಭೇಟಿ ನೀಡಿ ಅನೇಕರನ್ನು ಅವರು ಆಹ್ವಾನಿಸಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

1 / 5
ಕನ್ನಡ ಚಿತ್ರರಂಗಕ್ಕೆ ಕರ್ನಾಟಕ ಸರ್ಕಾರ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಪ್ರೇಮ್​ ಅವರು ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

2 / 5
ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

3 / 5
ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

5 / 5
Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ