AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಕ್​ ಲವ್​ ಯಾ’ ನೋಡಲು ಬೊಮ್ಮಾಯಿ, ಡಿಕೆಶಿ, ಸಿದ್ದರಾಮಯ್ಯಗೆ ಪ್ರೇಮ್ ಆಹ್ವಾನ: ಫೋಟೋ ಗ್ಯಾಲರಿ

ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ ಚಿತ್ರ ಫೆ.24ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಲವು ಗಣ್ಯರಿಗಾಗಿ ಪ್ರೀಮಿಯರ್​ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Feb 21, 2022 | 9:46 AM

Share
ಬಹುನಿರೀಕ್ಷಿತ ‘ಏಕ್​ ಲವ್​ ಯಾ’ ಸಿನಿಮಾವನ್ನು ವೀಕ್ಷಿಸಲು ರಾಜಕೀಯದ ಹಲವು ಮುಖಂಡರಿಗೆ ಪ್ರೇಮ್​ ಆಹ್ವಾನ ನೀಡಿದ್ದಾರೆ. ಖುದ್ದಾಗಿ ಭೇಟಿ ನೀಡಿ ಅನೇಕರನ್ನು ಅವರು ಆಹ್ವಾನಿಸಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

1 / 5
ಕನ್ನಡ ಚಿತ್ರರಂಗಕ್ಕೆ ಕರ್ನಾಟಕ ಸರ್ಕಾರ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಪ್ರೇಮ್​ ಅವರು ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

2 / 5
ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

3 / 5
ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ