AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಕ್​ ಲವ್​ ಯಾ’ ನೋಡಲು ಬೊಮ್ಮಾಯಿ, ಡಿಕೆಶಿ, ಸಿದ್ದರಾಮಯ್ಯಗೆ ಪ್ರೇಮ್ ಆಹ್ವಾನ: ಫೋಟೋ ಗ್ಯಾಲರಿ

ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ ಚಿತ್ರ ಫೆ.24ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಲವು ಗಣ್ಯರಿಗಾಗಿ ಪ್ರೀಮಿಯರ್​ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Feb 21, 2022 | 9:46 AM

Share
ಬಹುನಿರೀಕ್ಷಿತ ‘ಏಕ್​ ಲವ್​ ಯಾ’ ಸಿನಿಮಾವನ್ನು ವೀಕ್ಷಿಸಲು ರಾಜಕೀಯದ ಹಲವು ಮುಖಂಡರಿಗೆ ಪ್ರೇಮ್​ ಆಹ್ವಾನ ನೀಡಿದ್ದಾರೆ. ಖುದ್ದಾಗಿ ಭೇಟಿ ನೀಡಿ ಅನೇಕರನ್ನು ಅವರು ಆಹ್ವಾನಿಸಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

1 / 5
ಕನ್ನಡ ಚಿತ್ರರಂಗಕ್ಕೆ ಕರ್ನಾಟಕ ಸರ್ಕಾರ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಪ್ರೇಮ್​ ಅವರು ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

2 / 5
ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

3 / 5
ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ