AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಕ್​ ಲವ್​ ಯಾ’ ನೋಡಲು ಬೊಮ್ಮಾಯಿ, ಡಿಕೆಶಿ, ಸಿದ್ದರಾಮಯ್ಯಗೆ ಪ್ರೇಮ್ ಆಹ್ವಾನ: ಫೋಟೋ ಗ್ಯಾಲರಿ

ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ ಚಿತ್ರ ಫೆ.24ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಲವು ಗಣ್ಯರಿಗಾಗಿ ಪ್ರೀಮಿಯರ್​ ಪ್ರದರ್ಶನ ನಡೆಯಲಿದೆ.

TV9 Web
| Updated By: ಮದನ್​ ಕುಮಾರ್​|

Updated on: Feb 21, 2022 | 9:46 AM

Share
ಬಹುನಿರೀಕ್ಷಿತ ‘ಏಕ್​ ಲವ್​ ಯಾ’ ಸಿನಿಮಾವನ್ನು ವೀಕ್ಷಿಸಲು ರಾಜಕೀಯದ ಹಲವು ಮುಖಂಡರಿಗೆ ಪ್ರೇಮ್​ ಆಹ್ವಾನ ನೀಡಿದ್ದಾರೆ. ಖುದ್ದಾಗಿ ಭೇಟಿ ನೀಡಿ ಅನೇಕರನ್ನು ಅವರು ಆಹ್ವಾನಿಸಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

1 / 5
ಕನ್ನಡ ಚಿತ್ರರಂಗಕ್ಕೆ ಕರ್ನಾಟಕ ಸರ್ಕಾರ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಪ್ರೇಮ್​ ಅವರು ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

2 / 5
ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

3 / 5
ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!