AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಕ್​ ಲವ್​ ಯಾ’ ನೋಡಲು ಬೊಮ್ಮಾಯಿ, ಡಿಕೆಶಿ, ಸಿದ್ದರಾಮಯ್ಯಗೆ ಪ್ರೇಮ್ ಆಹ್ವಾನ: ಫೋಟೋ ಗ್ಯಾಲರಿ

ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ ಚಿತ್ರ ಫೆ.24ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಲವು ಗಣ್ಯರಿಗಾಗಿ ಪ್ರೀಮಿಯರ್​ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Feb 21, 2022 | 9:46 AM

Share
ಬಹುನಿರೀಕ್ಷಿತ ‘ಏಕ್​ ಲವ್​ ಯಾ’ ಸಿನಿಮಾವನ್ನು ವೀಕ್ಷಿಸಲು ರಾಜಕೀಯದ ಹಲವು ಮುಖಂಡರಿಗೆ ಪ್ರೇಮ್​ ಆಹ್ವಾನ ನೀಡಿದ್ದಾರೆ. ಖುದ್ದಾಗಿ ಭೇಟಿ ನೀಡಿ ಅನೇಕರನ್ನು ಅವರು ಆಹ್ವಾನಿಸಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

1 / 5
ಕನ್ನಡ ಚಿತ್ರರಂಗಕ್ಕೆ ಕರ್ನಾಟಕ ಸರ್ಕಾರ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಪ್ರೇಮ್​ ಅವರು ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

2 / 5
ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

3 / 5
ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?