AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಕ್​ ಲವ್​ ಯಾ’ ನೋಡಲು ಬೊಮ್ಮಾಯಿ, ಡಿಕೆಶಿ, ಸಿದ್ದರಾಮಯ್ಯಗೆ ಪ್ರೇಮ್ ಆಹ್ವಾನ: ಫೋಟೋ ಗ್ಯಾಲರಿ

ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ ಚಿತ್ರ ಫೆ.24ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಲವು ಗಣ್ಯರಿಗಾಗಿ ಪ್ರೀಮಿಯರ್​ ಪ್ರದರ್ಶನ ನಡೆಯಲಿದೆ.

TV9 Web
| Updated By: ಮದನ್​ ಕುಮಾರ್​

Updated on: Feb 21, 2022 | 9:46 AM

ಬಹುನಿರೀಕ್ಷಿತ ‘ಏಕ್​ ಲವ್​ ಯಾ’ ಸಿನಿಮಾವನ್ನು ವೀಕ್ಷಿಸಲು ರಾಜಕೀಯದ ಹಲವು ಮುಖಂಡರಿಗೆ ಪ್ರೇಮ್​ ಆಹ್ವಾನ ನೀಡಿದ್ದಾರೆ. ಖುದ್ದಾಗಿ ಭೇಟಿ ನೀಡಿ ಅನೇಕರನ್ನು ಅವರು ಆಹ್ವಾನಿಸಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

1 / 5
ಕನ್ನಡ ಚಿತ್ರರಂಗಕ್ಕೆ ಕರ್ನಾಟಕ ಸರ್ಕಾರ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಪ್ರೇಮ್​ ಅವರು ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ.

Ek Love Ya director Jogi Prem invites Basavaraj Bommai Siddaramaiah DK Shivakumar for premier show

2 / 5
ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

ರಾಜಕೀಯದ ಅನೇಕ ಗಣ್ಯರ ಜೊತೆಗೆ ಪ್ರೇಮ್​ ಅವರಿಗೆ ಒಡನಾಟ ಇದೆ. ಅವರೆಲ್ಲರೂ ಬಂದು ತಮ್ಮ ಸಿನಿಮಾ ವೀಕ್ಷಿಸಲಿ ಎಂಬುದು ಪ್ರೇಮ್​ ಆಸೆ. ಅದಕ್ಕಾಗಿ ಫೆ.23ರಂದು ವಿಶೇಷ ಪ್ರದರ್ಶನವನ್ನು ಅವರು ಏರ್ಪಡಿಸಲಿದ್ದಾರೆ.

3 / 5
ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ನಿರ್ದೇಶಕ ಪ್ರೇಮ್​ ಅವರು ಆಹ್ವಾನ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಕೊವಿಡ್ ಕಂಟಕದಿಂದ ಕುಗ್ಗಿರುವ ಕನ್ನಡ ಚಿತ್ರರಂಗಕ್ಕೆ ಬೆನ್ನೆಲುಬಾಗಿ ನಿಂತು ನಮ್ಮ ‘ಏಕ್​ ಲವ್​ ಯಾ’ ಸಿನಿಮಾ ವೀಕ್ಷಣೆ ಮಾಡುವುದರ ಮೂಲಕ ಮತ್ತೆ ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ಚಿತ್ರರಂಗದ ಮೇಲಿನ ಪ್ರೀತಿಯನ್ನು ಹೆಚ್ಚಿಸಬೇಕೆಂದು ಕೇಳಿಕೊಳ್ಳುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

5 / 5
Follow us
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ