AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ಬಳ್ಳಾರಿಯಲ್ಲಿ 5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಮೂಟೆಗಟ್ಟಲೆ ಬೆಳ್ಳಿ ಜಪ್ತಿ

Election Commission Officers sized 5 crore amount, gold and silver ಬಳ್ಳಾರಿ ನಗರದ ಕಂಬಳಿ ಬಜಾರ್‌ನಲ್ಲಿ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ನಗದು ಮತ್ತು ಕೆಜಿಗಟ್ಟಲೆ ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

TV9 Web
| Edited By: |

Updated on:Apr 07, 2024 | 6:36 PM

Share
Election Commission Officers sized 5 crore amount, gold and silver

ಲೋಕಸಭಾ ಚುನಾವಣೆ 2024: ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ಚುನಾವಣಾ ಆಯೋಗವು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರಲ್ಲಿ ಮತದಾರರಿಗೆ ಆಮಿಷ ವಡ್ಡಲು ಅಕ್ರಮವಾಗಿ ಸಾಗಿಸುವ ಹಣ ಅಥವಾ ವಸ್ತುಗಳ ಮೇಲೆ ಆಯೋಗ ಕಣ್ಣಿಟ್ಟಿದೆ.

1 / 8
Election Commission Officers sized 5 crore amount, gold and silver

ಬಳ್ಳಾರಿ ನಗರದ ಕಂಬಳಿ ಬಜಾರ್‌ನಲ್ಲಿ ಚುನಾವಣಾಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

2 / 8
Election Commission Officers sized 5 crore amount, gold and silver

ಹೇಮಾ ಜ್ಯುವೆಲರ್ಸ್‌ ಮಾಲೀಕ ನರೇಶ್ ಸೋನಿಗೆ ಎಂಬುವರಿಗೆ ಸೇರಿದ ಹಣ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ನಗದನ್ನು ಚುನಾವಣಾ ಆಯೋಗದ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

3 / 8
Election Commission Officers sized 5 crore amount, gold and silver

ಅಧಿಕಾರಿಗಳ ತಪಾಸಣೆ ವೇಳೆ ನಗದು ಮಾತ್ರವಲ್ಲದೆ 3 ಕೆ.ಜಿ ಚಿನ್ನ, 68 ಕೆ.ಜಿ ಬೆಳ್ಳಿ ಗಟ್ಟಿ, 103 ಕೆ.ಜಿ ಬೆಳ್ಳಿ ಆಭರಣಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

4 / 8
Election Commission Officers sized 5 crore amount, gold and silver

ಇನ್ನು ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

5 / 8
Election Commission Officers sized 5 crore amount, gold and silver

ರಾಜ್ಯದಲ್ಲಿ ಮಾ.16 ರಿಂದ ಶನಿವಾರ (ಏ.06)ರ ವರೆಗೆ 20 ದಿನಗಳಲ್ಲಿ ಈವರೆಗೆ 187‌.85 ಕೋಟಿ ಮೌಲ್ಯದ ವಸ್ತುಗಳುನ್ನು ಜಪ್ತಿ ಮಾಡಲಾಗಿದೆ.

6 / 8
Election Commission Officers sized 5 crore amount, gold and silver

ರಾಜ್ಯದಲ್ಲಿ ಮಾ.16 ರಿಂದ ಶನಿವಾರ (ಏ.06)ರ ವರೆಗೆ 30.19 ಕೋಟಿ ನಗದು, 9.43 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, 132.92 ಲಕ್ಷ ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ.

7 / 8
Election Commission Officers sized 5 crore amount, gold and silver

ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ಈವರೆಗೆ 1,240 ಎಫ್ಐಆರ್ ದಾಖಲಾಗಿವೆ.

8 / 8

Published On - 6:28 pm, Sun, 7 April 24

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ