ಲೋಕಸಭಾ ಚುನಾವಣೆ 2024: ಬಳ್ಳಾರಿಯಲ್ಲಿ 5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಮೂಟೆಗಟ್ಟಲೆ ಬೆಳ್ಳಿ ಜಪ್ತಿ

Election Commission Officers sized 5 crore amount, gold and silver ಬಳ್ಳಾರಿ ನಗರದ ಕಂಬಳಿ ಬಜಾರ್‌ನಲ್ಲಿ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ನಗದು ಮತ್ತು ಕೆಜಿಗಟ್ಟಲೆ ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

| Updated By: ವಿವೇಕ ಬಿರಾದಾರ

Updated on:Apr 07, 2024 | 6:36 PM

Election Commission Officers sized 5 crore amount, gold and silver

ಲೋಕಸಭಾ ಚುನಾವಣೆ 2024: ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ಚುನಾವಣಾ ಆಯೋಗವು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರಲ್ಲಿ ಮತದಾರರಿಗೆ ಆಮಿಷ ವಡ್ಡಲು ಅಕ್ರಮವಾಗಿ ಸಾಗಿಸುವ ಹಣ ಅಥವಾ ವಸ್ತುಗಳ ಮೇಲೆ ಆಯೋಗ ಕಣ್ಣಿಟ್ಟಿದೆ.

1 / 8
Election Commission Officers sized 5 crore amount, gold and silver

ಬಳ್ಳಾರಿ ನಗರದ ಕಂಬಳಿ ಬಜಾರ್‌ನಲ್ಲಿ ಚುನಾವಣಾಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

2 / 8
Election Commission Officers sized 5 crore amount, gold and silver

ಹೇಮಾ ಜ್ಯುವೆಲರ್ಸ್‌ ಮಾಲೀಕ ನರೇಶ್ ಸೋನಿಗೆ ಎಂಬುವರಿಗೆ ಸೇರಿದ ಹಣ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ನಗದನ್ನು ಚುನಾವಣಾ ಆಯೋಗದ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

3 / 8
Election Commission Officers sized 5 crore amount, gold and silver

ಅಧಿಕಾರಿಗಳ ತಪಾಸಣೆ ವೇಳೆ ನಗದು ಮಾತ್ರವಲ್ಲದೆ 3 ಕೆ.ಜಿ ಚಿನ್ನ, 68 ಕೆ.ಜಿ ಬೆಳ್ಳಿ ಗಟ್ಟಿ, 103 ಕೆ.ಜಿ ಬೆಳ್ಳಿ ಆಭರಣಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

4 / 8
Election Commission Officers sized 5 crore amount, gold and silver

ಇನ್ನು ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

5 / 8
Election Commission Officers sized 5 crore amount, gold and silver

ರಾಜ್ಯದಲ್ಲಿ ಮಾ.16 ರಿಂದ ಶನಿವಾರ (ಏ.06)ರ ವರೆಗೆ 20 ದಿನಗಳಲ್ಲಿ ಈವರೆಗೆ 187‌.85 ಕೋಟಿ ಮೌಲ್ಯದ ವಸ್ತುಗಳುನ್ನು ಜಪ್ತಿ ಮಾಡಲಾಗಿದೆ.

6 / 8
Election Commission Officers sized 5 crore amount, gold and silver

ರಾಜ್ಯದಲ್ಲಿ ಮಾ.16 ರಿಂದ ಶನಿವಾರ (ಏ.06)ರ ವರೆಗೆ 30.19 ಕೋಟಿ ನಗದು, 9.43 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, 132.92 ಲಕ್ಷ ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ.

7 / 8
Election Commission Officers sized 5 crore amount, gold and silver

ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ಈವರೆಗೆ 1,240 ಎಫ್ಐಆರ್ ದಾಖಲಾಗಿವೆ.

8 / 8

Published On - 6:28 pm, Sun, 7 April 24

Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ