AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ELCITA Bus Stop: ಬೆಂಗಳೂರಿನ ಮೊದಲ ಸ್ಮಾರ್ಟ್​​​​ ಬಸ್​ ನಿಲ್ದಾಣಕ್ಕೆ ಚಾಲನೆ

ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಥಾರಿಟಿ (ELCITA) ಸೋಮವಾರ (ಫೆ.27) ರಂದು ರಾಜಧಾನಿಯ ಮೊದಲ ಎಲೆಕ್ಟ್ರಿಕ್​ ಬಸ್​ ನಿಲ್ದಾಣವನ್ನು ಉದ್ಘಾಟಿಸಿತು.

ವಿವೇಕ ಬಿರಾದಾರ
|

Updated on:Mar 01, 2023 | 1:04 PM

Share
Electric Smart bus stop in Bengaluru at Electronics City

ಬೆಂಗಳೂರಲ್ಲಿ ಉದ್ಘಾಟನೆಗೊಂಡಿದೆ ಮೊದಲ ಸ್ಮರ್ಟ್​​ ಬಸ್​ ನಿಲ್ದಾಣ

1 / 6
Electric Smart bus stop in Bengaluru at Electronics City

ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಥಾರಿಟಿ (ELCITA) ಸೋಮವಾರ (ಫೆ.27) ರಂದು ರಾಜಧಾನಿಯ ಮೊದಲ ಎಲೆಕ್ಟ್ರಿಕ್​ ಬಸ್​ ನಿಲ್ದಾಣವನ್ನು ಉದ್ಘಾಟಿಸಿತು.

2 / 6
Electric Smart bus stop in Bengaluru at Electronics City

ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ ಮತ್ತು ಬೆಂಗಳೂರಿನ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಡಾ ಎಂ.ಎ ಸಲೀಂ ಭಾಗಿಯಾಗಿದ್ದರು.

3 / 6
Electric Smart bus stop in Bengaluru at Electronics City

ಇನ್ಫೋಸಿಸ್ ಅವೆನ್ಯೂ ಬಳಿಯ ವಿಮಾನ ನಿಲ್ದಾಣದ ಬಸ್ ಟರ್ಮಿನಸ್‌ನಲ್ಲಿ ಸ್ಮಾರ್ಟ್ ಬಸ್ ನಿಲ್ದಾಣವಿದ್ದು, ಈ ಬಸ್​ ನಿಲ್ದಾಣ ತಿಂಡಿಗಳನ್ನು ಮತ್ತು ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮಾರಾಟ ಯಂತ್ರಗಳು, ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಗೆ ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು ಸ್ಮಾರ್ಟ್ ಡಸ್ಟ್‌ಬಿನ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

4 / 6
Electric Smart bus stop in Bengaluru at Electronics City

ಬಸ್ ಸಮಯಗಳ ಬಗ್ಗೆ ನೈಜ-ಸಮಯದ ಮಾಹಿತಿಗಾಗಿ ಎಲೆಕ್ಟ್ರಿಕ್​ ಬೋರ್ಡ್​​ ಅಳವಡಿಸಲಾಗಿದೆ. ಇದರಲ್ಲಿ ಬಸ್​ ಸಮಯ ನೋಡಬಹುದು.

5 / 6
Electric Smart bus stop in Bengaluru at Electronics City

ಸ್ಮಾರ್ಟ್ ಬಸ್ ನಿಲ್ದಾಣವು ಬಸ್​ ಮಾರ್ಗ ನಕ್ಷೆಯನ್ನು, ಸ್ಮಾರ್ಟ್ ಡಸ್ಟ್‌ಬಿನ್‌ಗಳನ್ನು ಹೊಂದಿದ್ದು ಅದು ಶೇ 70 ರಷ್ಟು ತುಂಬಿದಾಗ ಸಂದೇಶ ನೀಡುತ್ತದೆ. ಸುರಕ್ಷತೆ ಸಂಬಂಧ ಬಸ್ ನಿಲ್ದಾಣದಲ್ಲಿ ಎರಡು ಸಿಸಿಟಿವಿ ಕ್ಯಾಮೆರಾಗಳನ್ನು ದ್ವಿಮುಖ SOS ವ್ಯವಸ್ಥೆಯೊಂದಿಗೆ ಅಳವಡಿಸಲಾಗಿದೆ.

6 / 6

Published On - 1:03 pm, Wed, 1 March 23

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು