AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ELCITA Bus Stop: ಬೆಂಗಳೂರಿನ ಮೊದಲ ಸ್ಮಾರ್ಟ್​​​​ ಬಸ್​ ನಿಲ್ದಾಣಕ್ಕೆ ಚಾಲನೆ

ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಥಾರಿಟಿ (ELCITA) ಸೋಮವಾರ (ಫೆ.27) ರಂದು ರಾಜಧಾನಿಯ ಮೊದಲ ಎಲೆಕ್ಟ್ರಿಕ್​ ಬಸ್​ ನಿಲ್ದಾಣವನ್ನು ಉದ್ಘಾಟಿಸಿತು.

ವಿವೇಕ ಬಿರಾದಾರ
|

Updated on:Mar 01, 2023 | 1:04 PM

Share
Electric Smart bus stop in Bengaluru at Electronics City

ಬೆಂಗಳೂರಲ್ಲಿ ಉದ್ಘಾಟನೆಗೊಂಡಿದೆ ಮೊದಲ ಸ್ಮರ್ಟ್​​ ಬಸ್​ ನಿಲ್ದಾಣ

1 / 6
Electric Smart bus stop in Bengaluru at Electronics City

ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಥಾರಿಟಿ (ELCITA) ಸೋಮವಾರ (ಫೆ.27) ರಂದು ರಾಜಧಾನಿಯ ಮೊದಲ ಎಲೆಕ್ಟ್ರಿಕ್​ ಬಸ್​ ನಿಲ್ದಾಣವನ್ನು ಉದ್ಘಾಟಿಸಿತು.

2 / 6
Electric Smart bus stop in Bengaluru at Electronics City

ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ ಮತ್ತು ಬೆಂಗಳೂರಿನ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಡಾ ಎಂ.ಎ ಸಲೀಂ ಭಾಗಿಯಾಗಿದ್ದರು.

3 / 6
Electric Smart bus stop in Bengaluru at Electronics City

ಇನ್ಫೋಸಿಸ್ ಅವೆನ್ಯೂ ಬಳಿಯ ವಿಮಾನ ನಿಲ್ದಾಣದ ಬಸ್ ಟರ್ಮಿನಸ್‌ನಲ್ಲಿ ಸ್ಮಾರ್ಟ್ ಬಸ್ ನಿಲ್ದಾಣವಿದ್ದು, ಈ ಬಸ್​ ನಿಲ್ದಾಣ ತಿಂಡಿಗಳನ್ನು ಮತ್ತು ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮಾರಾಟ ಯಂತ್ರಗಳು, ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಗೆ ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು ಸ್ಮಾರ್ಟ್ ಡಸ್ಟ್‌ಬಿನ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

4 / 6
Electric Smart bus stop in Bengaluru at Electronics City

ಬಸ್ ಸಮಯಗಳ ಬಗ್ಗೆ ನೈಜ-ಸಮಯದ ಮಾಹಿತಿಗಾಗಿ ಎಲೆಕ್ಟ್ರಿಕ್​ ಬೋರ್ಡ್​​ ಅಳವಡಿಸಲಾಗಿದೆ. ಇದರಲ್ಲಿ ಬಸ್​ ಸಮಯ ನೋಡಬಹುದು.

5 / 6
Electric Smart bus stop in Bengaluru at Electronics City

ಸ್ಮಾರ್ಟ್ ಬಸ್ ನಿಲ್ದಾಣವು ಬಸ್​ ಮಾರ್ಗ ನಕ್ಷೆಯನ್ನು, ಸ್ಮಾರ್ಟ್ ಡಸ್ಟ್‌ಬಿನ್‌ಗಳನ್ನು ಹೊಂದಿದ್ದು ಅದು ಶೇ 70 ರಷ್ಟು ತುಂಬಿದಾಗ ಸಂದೇಶ ನೀಡುತ್ತದೆ. ಸುರಕ್ಷತೆ ಸಂಬಂಧ ಬಸ್ ನಿಲ್ದಾಣದಲ್ಲಿ ಎರಡು ಸಿಸಿಟಿವಿ ಕ್ಯಾಮೆರಾಗಳನ್ನು ದ್ವಿಮುಖ SOS ವ್ಯವಸ್ಥೆಯೊಂದಿಗೆ ಅಳವಡಿಸಲಾಗಿದೆ.

6 / 6

Published On - 1:03 pm, Wed, 1 March 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ