AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ELCITA Bus Stop: ಬೆಂಗಳೂರಿನ ಮೊದಲ ಸ್ಮಾರ್ಟ್​​​​ ಬಸ್​ ನಿಲ್ದಾಣಕ್ಕೆ ಚಾಲನೆ

ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಥಾರಿಟಿ (ELCITA) ಸೋಮವಾರ (ಫೆ.27) ರಂದು ರಾಜಧಾನಿಯ ಮೊದಲ ಎಲೆಕ್ಟ್ರಿಕ್​ ಬಸ್​ ನಿಲ್ದಾಣವನ್ನು ಉದ್ಘಾಟಿಸಿತು.

ವಿವೇಕ ಬಿರಾದಾರ
|

Updated on:Mar 01, 2023 | 1:04 PM

Share
Electric Smart bus stop in Bengaluru at Electronics City

ಬೆಂಗಳೂರಲ್ಲಿ ಉದ್ಘಾಟನೆಗೊಂಡಿದೆ ಮೊದಲ ಸ್ಮರ್ಟ್​​ ಬಸ್​ ನಿಲ್ದಾಣ

1 / 6
Electric Smart bus stop in Bengaluru at Electronics City

ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಥಾರಿಟಿ (ELCITA) ಸೋಮವಾರ (ಫೆ.27) ರಂದು ರಾಜಧಾನಿಯ ಮೊದಲ ಎಲೆಕ್ಟ್ರಿಕ್​ ಬಸ್​ ನಿಲ್ದಾಣವನ್ನು ಉದ್ಘಾಟಿಸಿತು.

2 / 6
Electric Smart bus stop in Bengaluru at Electronics City

ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ ಮತ್ತು ಬೆಂಗಳೂರಿನ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಡಾ ಎಂ.ಎ ಸಲೀಂ ಭಾಗಿಯಾಗಿದ್ದರು.

3 / 6
Electric Smart bus stop in Bengaluru at Electronics City

ಇನ್ಫೋಸಿಸ್ ಅವೆನ್ಯೂ ಬಳಿಯ ವಿಮಾನ ನಿಲ್ದಾಣದ ಬಸ್ ಟರ್ಮಿನಸ್‌ನಲ್ಲಿ ಸ್ಮಾರ್ಟ್ ಬಸ್ ನಿಲ್ದಾಣವಿದ್ದು, ಈ ಬಸ್​ ನಿಲ್ದಾಣ ತಿಂಡಿಗಳನ್ನು ಮತ್ತು ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮಾರಾಟ ಯಂತ್ರಗಳು, ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಗೆ ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು ಸ್ಮಾರ್ಟ್ ಡಸ್ಟ್‌ಬಿನ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

4 / 6
Electric Smart bus stop in Bengaluru at Electronics City

ಬಸ್ ಸಮಯಗಳ ಬಗ್ಗೆ ನೈಜ-ಸಮಯದ ಮಾಹಿತಿಗಾಗಿ ಎಲೆಕ್ಟ್ರಿಕ್​ ಬೋರ್ಡ್​​ ಅಳವಡಿಸಲಾಗಿದೆ. ಇದರಲ್ಲಿ ಬಸ್​ ಸಮಯ ನೋಡಬಹುದು.

5 / 6
Electric Smart bus stop in Bengaluru at Electronics City

ಸ್ಮಾರ್ಟ್ ಬಸ್ ನಿಲ್ದಾಣವು ಬಸ್​ ಮಾರ್ಗ ನಕ್ಷೆಯನ್ನು, ಸ್ಮಾರ್ಟ್ ಡಸ್ಟ್‌ಬಿನ್‌ಗಳನ್ನು ಹೊಂದಿದ್ದು ಅದು ಶೇ 70 ರಷ್ಟು ತುಂಬಿದಾಗ ಸಂದೇಶ ನೀಡುತ್ತದೆ. ಸುರಕ್ಷತೆ ಸಂಬಂಧ ಬಸ್ ನಿಲ್ದಾಣದಲ್ಲಿ ಎರಡು ಸಿಸಿಟಿವಿ ಕ್ಯಾಮೆರಾಗಳನ್ನು ದ್ವಿಮುಖ SOS ವ್ಯವಸ್ಥೆಯೊಂದಿಗೆ ಅಳವಡಿಸಲಾಗಿದೆ.

6 / 6

Published On - 1:03 pm, Wed, 1 March 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ