Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮವದ್ ಗೋಪಾಲಸ್ವಾಮಿ ಬೆಟ್ಟ; ಪ್ರತಿ ನಿತ್ಯ ದೇವಸ್ಥಾನಕ್ಕೆ ಬಂದು ಪ್ರದಕ್ಷಿಣೆ ಹಾಕುತ್ತೆ ಈ ಒಂಟಿ ಸಲಗ, ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟ ಜನ

ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಸಮುದ್ರ ಮಟ್ಟಕ್ಕಿಂತ 1,450 ಮೀಟರ್ ಎತ್ತರದಲ್ಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಪ್ರಸಿದ್ದ ದೇವಾಲಯವಿದೆ. ಇಲ್ಲಿಗೆ ಪ್ರತಿ ದಿನ ಒಂಟಿ ಸಲಗ ಬಂದು ದೇವಾಲಯ ಪ್ರದಕ್ಷಿಣೆ ಹಾಕುತ್ತೆ.

TV9 Web
| Updated By: ಆಯೇಷಾ ಬಾನು

Updated on: Jan 07, 2024 | 9:11 AM

ಕರ್ನಾಟಕದ ಊಟಿ ಎಂದೇ ಖ್ಯಾತಿ ಪಡೆದಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಪ್ರವಾಸಿಗರು, ಭಕ್ತರು ಆನೆ ದರ್ಶನ ಮಾಡಿ ಫುಲ್ ಖುಷ್ ಆಗಿದ್ದಾರೆ.

ಕರ್ನಾಟಕದ ಊಟಿ ಎಂದೇ ಖ್ಯಾತಿ ಪಡೆದಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಪ್ರವಾಸಿಗರು, ಭಕ್ತರು ಆನೆ ದರ್ಶನ ಮಾಡಿ ಫುಲ್ ಖುಷ್ ಆಗಿದ್ದಾರೆ.

1 / 6
ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಸಮುದ್ರ ಮಟ್ಟಕ್ಕಿಂತ 1,450 ಮೀಟರ್ ಎತ್ತರದಲ್ಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಪ್ರಸಿದ್ದ ದೇವಾಲಯವಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಸಮುದ್ರ ಮಟ್ಟಕ್ಕಿಂತ 1,450 ಮೀಟರ್ ಎತ್ತರದಲ್ಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಪ್ರಸಿದ್ದ ದೇವಾಲಯವಿದೆ.

2 / 6
ಕಳೆದೊಂದಷ್ಟು ವರ್ಷಗಳಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಾಗ ಒಂಟಿ ಸಲಗ ಬಂದು ಹೋಗುತ್ತೆ. ಇದೊಂದು ರೀತಿಯ ವಿಸ್ಮಯವೆನಿಸಿದ್ದು ಗೋಪಾಲನ ಭಕ್ತ ಎಂದೇ ಈ ಒಂಟಿ ಸಲಗ ಖ್ಯಾತಿ ಪಡೆದಿದೆ.

ಕಳೆದೊಂದಷ್ಟು ವರ್ಷಗಳಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಾಗ ಒಂಟಿ ಸಲಗ ಬಂದು ಹೋಗುತ್ತೆ. ಇದೊಂದು ರೀತಿಯ ವಿಸ್ಮಯವೆನಿಸಿದ್ದು ಗೋಪಾಲನ ಭಕ್ತ ಎಂದೇ ಈ ಒಂಟಿ ಸಲಗ ಖ್ಯಾತಿ ಪಡೆದಿದೆ.

3 / 6
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರತಿನಿತ್ಯ ಕಾಣಿಸಿ ಕೊಳ್ಳುತ್ತಿರೊ ಒಂಟಿ ಸಲಗದ ವಿಡಿಯೋ ವೈರಲ್ ಆಗಿದೆ. ಎಷ್ಟೇ ಜನ ಬಂದು ಸೇರಿದರೂ ಈ ಆನೆ ದಾಳಿ ಮಾಡದೆ ಭಕ್ತರು ನೀಡುವ ಬಾಳೆಹಣ್ಣು, ಪ್ರಸಾದ ಸವಿಯುತ್ತೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರತಿನಿತ್ಯ ಕಾಣಿಸಿ ಕೊಳ್ಳುತ್ತಿರೊ ಒಂಟಿ ಸಲಗದ ವಿಡಿಯೋ ವೈರಲ್ ಆಗಿದೆ. ಎಷ್ಟೇ ಜನ ಬಂದು ಸೇರಿದರೂ ಈ ಆನೆ ದಾಳಿ ಮಾಡದೆ ಭಕ್ತರು ನೀಡುವ ಬಾಳೆಹಣ್ಣು, ಪ್ರಸಾದ ಸವಿಯುತ್ತೆ.

4 / 6
ಭಾರಿ ಗಾತ್ರದ ದಂತ ಹೊಂದಿರುವ ಈ ಕಾಡಾನೆ 4 ವರ್ಷದಿಂದ ಪ್ರತಿನಿತ್ಯ ವೇಣುಗೋಪಾಲಸ್ವಾಮಿಯ ದರ್ಶನಕ್ಕೆ ಬರುತ್ತಿದೆ. ಸಂಜೆ 4 ಗಂಟೆಯಾದರೆ ಸಾಕು ದೇವಾಲಯಕ್ಕೆ ಆಗಮಿಸಿ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕುತ್ತೆ.

ಭಾರಿ ಗಾತ್ರದ ದಂತ ಹೊಂದಿರುವ ಈ ಕಾಡಾನೆ 4 ವರ್ಷದಿಂದ ಪ್ರತಿನಿತ್ಯ ವೇಣುಗೋಪಾಲಸ್ವಾಮಿಯ ದರ್ಶನಕ್ಕೆ ಬರುತ್ತಿದೆ. ಸಂಜೆ 4 ಗಂಟೆಯಾದರೆ ಸಾಕು ದೇವಾಲಯಕ್ಕೆ ಆಗಮಿಸಿ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕುತ್ತೆ.

5 / 6
ಒಂಟಿ ಸಲಗ ನೋಡಿ ಭಕ್ತರು ಸೆಲ್ಫಿ ಕ್ಲಿಕ್ಕಿಸಿ ಖುಷಿ ಪಟ್ಟಿದ್ದಾರೆ. ಸೆಲ್ಪಿ ಕ್ಲಿಕ್ಕಿಸಿ ಒಂಟಿ ಸಲಗದೊಂದಿಗೆ ಫೋಸ್ ನೀಡಿದ ಪ್ರವಾಸಿಗರ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಒಂಟಿ ಸಲಗ ನೋಡಿ ಭಕ್ತರು ಸೆಲ್ಫಿ ಕ್ಲಿಕ್ಕಿಸಿ ಖುಷಿ ಪಟ್ಟಿದ್ದಾರೆ. ಸೆಲ್ಪಿ ಕ್ಲಿಕ್ಕಿಸಿ ಒಂಟಿ ಸಲಗದೊಂದಿಗೆ ಫೋಸ್ ನೀಡಿದ ಪ್ರವಾಸಿಗರ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

6 / 6
Follow us
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ