ಹಿಮವದ್ ಗೋಪಾಲಸ್ವಾಮಿ ಬೆಟ್ಟ; ಪ್ರತಿ ನಿತ್ಯ ದೇವಸ್ಥಾನಕ್ಕೆ ಬಂದು ಪ್ರದಕ್ಷಿಣೆ ಹಾಕುತ್ತೆ ಈ ಒಂಟಿ ಸಲಗ, ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟ ಜನ

ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಸಮುದ್ರ ಮಟ್ಟಕ್ಕಿಂತ 1,450 ಮೀಟರ್ ಎತ್ತರದಲ್ಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಪ್ರಸಿದ್ದ ದೇವಾಲಯವಿದೆ. ಇಲ್ಲಿಗೆ ಪ್ರತಿ ದಿನ ಒಂಟಿ ಸಲಗ ಬಂದು ದೇವಾಲಯ ಪ್ರದಕ್ಷಿಣೆ ಹಾಕುತ್ತೆ.

| Updated By: ಆಯೇಷಾ ಬಾನು

Updated on: Jan 07, 2024 | 9:11 AM

ಕರ್ನಾಟಕದ ಊಟಿ ಎಂದೇ ಖ್ಯಾತಿ ಪಡೆದಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಪ್ರವಾಸಿಗರು, ಭಕ್ತರು ಆನೆ ದರ್ಶನ ಮಾಡಿ ಫುಲ್ ಖುಷ್ ಆಗಿದ್ದಾರೆ.

ಕರ್ನಾಟಕದ ಊಟಿ ಎಂದೇ ಖ್ಯಾತಿ ಪಡೆದಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಪ್ರವಾಸಿಗರು, ಭಕ್ತರು ಆನೆ ದರ್ಶನ ಮಾಡಿ ಫುಲ್ ಖುಷ್ ಆಗಿದ್ದಾರೆ.

1 / 6
ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಸಮುದ್ರ ಮಟ್ಟಕ್ಕಿಂತ 1,450 ಮೀಟರ್ ಎತ್ತರದಲ್ಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಪ್ರಸಿದ್ದ ದೇವಾಲಯವಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಸಮುದ್ರ ಮಟ್ಟಕ್ಕಿಂತ 1,450 ಮೀಟರ್ ಎತ್ತರದಲ್ಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಪ್ರಸಿದ್ದ ದೇವಾಲಯವಿದೆ.

2 / 6
ಕಳೆದೊಂದಷ್ಟು ವರ್ಷಗಳಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಾಗ ಒಂಟಿ ಸಲಗ ಬಂದು ಹೋಗುತ್ತೆ. ಇದೊಂದು ರೀತಿಯ ವಿಸ್ಮಯವೆನಿಸಿದ್ದು ಗೋಪಾಲನ ಭಕ್ತ ಎಂದೇ ಈ ಒಂಟಿ ಸಲಗ ಖ್ಯಾತಿ ಪಡೆದಿದೆ.

ಕಳೆದೊಂದಷ್ಟು ವರ್ಷಗಳಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಾಗ ಒಂಟಿ ಸಲಗ ಬಂದು ಹೋಗುತ್ತೆ. ಇದೊಂದು ರೀತಿಯ ವಿಸ್ಮಯವೆನಿಸಿದ್ದು ಗೋಪಾಲನ ಭಕ್ತ ಎಂದೇ ಈ ಒಂಟಿ ಸಲಗ ಖ್ಯಾತಿ ಪಡೆದಿದೆ.

3 / 6
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರತಿನಿತ್ಯ ಕಾಣಿಸಿ ಕೊಳ್ಳುತ್ತಿರೊ ಒಂಟಿ ಸಲಗದ ವಿಡಿಯೋ ವೈರಲ್ ಆಗಿದೆ. ಎಷ್ಟೇ ಜನ ಬಂದು ಸೇರಿದರೂ ಈ ಆನೆ ದಾಳಿ ಮಾಡದೆ ಭಕ್ತರು ನೀಡುವ ಬಾಳೆಹಣ್ಣು, ಪ್ರಸಾದ ಸವಿಯುತ್ತೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರತಿನಿತ್ಯ ಕಾಣಿಸಿ ಕೊಳ್ಳುತ್ತಿರೊ ಒಂಟಿ ಸಲಗದ ವಿಡಿಯೋ ವೈರಲ್ ಆಗಿದೆ. ಎಷ್ಟೇ ಜನ ಬಂದು ಸೇರಿದರೂ ಈ ಆನೆ ದಾಳಿ ಮಾಡದೆ ಭಕ್ತರು ನೀಡುವ ಬಾಳೆಹಣ್ಣು, ಪ್ರಸಾದ ಸವಿಯುತ್ತೆ.

4 / 6
ಭಾರಿ ಗಾತ್ರದ ದಂತ ಹೊಂದಿರುವ ಈ ಕಾಡಾನೆ 4 ವರ್ಷದಿಂದ ಪ್ರತಿನಿತ್ಯ ವೇಣುಗೋಪಾಲಸ್ವಾಮಿಯ ದರ್ಶನಕ್ಕೆ ಬರುತ್ತಿದೆ. ಸಂಜೆ 4 ಗಂಟೆಯಾದರೆ ಸಾಕು ದೇವಾಲಯಕ್ಕೆ ಆಗಮಿಸಿ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕುತ್ತೆ.

ಭಾರಿ ಗಾತ್ರದ ದಂತ ಹೊಂದಿರುವ ಈ ಕಾಡಾನೆ 4 ವರ್ಷದಿಂದ ಪ್ರತಿನಿತ್ಯ ವೇಣುಗೋಪಾಲಸ್ವಾಮಿಯ ದರ್ಶನಕ್ಕೆ ಬರುತ್ತಿದೆ. ಸಂಜೆ 4 ಗಂಟೆಯಾದರೆ ಸಾಕು ದೇವಾಲಯಕ್ಕೆ ಆಗಮಿಸಿ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕುತ್ತೆ.

5 / 6
ಒಂಟಿ ಸಲಗ ನೋಡಿ ಭಕ್ತರು ಸೆಲ್ಫಿ ಕ್ಲಿಕ್ಕಿಸಿ ಖುಷಿ ಪಟ್ಟಿದ್ದಾರೆ. ಸೆಲ್ಪಿ ಕ್ಲಿಕ್ಕಿಸಿ ಒಂಟಿ ಸಲಗದೊಂದಿಗೆ ಫೋಸ್ ನೀಡಿದ ಪ್ರವಾಸಿಗರ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಒಂಟಿ ಸಲಗ ನೋಡಿ ಭಕ್ತರು ಸೆಲ್ಫಿ ಕ್ಲಿಕ್ಕಿಸಿ ಖುಷಿ ಪಟ್ಟಿದ್ದಾರೆ. ಸೆಲ್ಪಿ ಕ್ಲಿಕ್ಕಿಸಿ ಒಂಟಿ ಸಲಗದೊಂದಿಗೆ ಫೋಸ್ ನೀಡಿದ ಪ್ರವಾಸಿಗರ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

6 / 6
Follow us
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ