AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನಾತ್ಮಕ ಸಂಬಂಧ ಎಂದರೇನು? ಅದು ಅಪಾಯಕಾರಿ ಹೇಗೆ?

ದೇಹಕ್ಕೆ ಆಗುವ ಗಾಯಕ್ಕಿಂತ ಮನಸ್ಸಿಗೆ ಆಗುವ ಗಾಯ ಹೆಚ್ಚು ಗಾಢವಾಗಿರುತ್ತದೆ, ಅದು ಮಾಸುವುದೇ ಇಲ್ಲ ಎಂಬುದನ್ನು ನೀವು ಕೇಳಿರಬಹುದು. ಹಾಗಾಗಿ ದೈಹಿಕ ಸಂಬಂಧಕ್ಕಿಂತ ಭಾವನಾತ್ಮಕ ಸಂಬಂಧವೇ ಹೆಚ್ಚು ಅಪಾಯಕಾರಿ.

ನಯನಾ ರಾಜೀವ್
|

Updated on: Jul 28, 2024 | 3:33 PM

Share
ಯಾವುದೇ ಸಂಬಂಧ ಆರಂಭಗೊಳ್ಳುವುದು ಭಾವನಾತ್ಮಕವಾಗಿಯೇ, ಸ್ನೇಹವಿರಲಿ, ಪ್ರೀತಿ ಇರಲಿ ಪ್ರೀತಿ ಹೃದಯಾಂತರಾಳದಿಂದ ಹೊರಹೊಮ್ಮುತ್ತದೆ ಎಂದು ಎಷ್ಟೇ ಹೇಳಿದರೂ ಅದೂ ಕೂಡ ಭಾವನಾತ್ಮಕವಾಗಿಯೇ ಶುರುವಾಗುವುದು.

ಯಾವುದೇ ಸಂಬಂಧ ಆರಂಭಗೊಳ್ಳುವುದು ಭಾವನಾತ್ಮಕವಾಗಿಯೇ, ಸ್ನೇಹವಿರಲಿ, ಪ್ರೀತಿ ಇರಲಿ ಪ್ರೀತಿ ಹೃದಯಾಂತರಾಳದಿಂದ ಹೊರಹೊಮ್ಮುತ್ತದೆ ಎಂದು ಎಷ್ಟೇ ಹೇಳಿದರೂ ಅದೂ ಕೂಡ ಭಾವನಾತ್ಮಕವಾಗಿಯೇ ಶುರುವಾಗುವುದು.

1 / 7
ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯ ಜತೆಗೆ ದೈಹಿಕವಲ್ಲದ ರೀತಿಯಲ್ಲಿ ಹತ್ತಿರವಾದಾಗ ಅದನ್ನು ಭಾವನಾತ್ಮಕ ಸಂಬಂಧ ಎಂದು ಕರೆಯಲಾಗುತ್ತದೆ. ಅವರ ಮಧ್ಯೆ ಅನ್ಯೋನ್ಯತೆ ಹೆಚ್ಚಿರುತ್ತದೆ.

ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯ ಜತೆಗೆ ದೈಹಿಕವಲ್ಲದ ರೀತಿಯಲ್ಲಿ ಹತ್ತಿರವಾದಾಗ ಅದನ್ನು ಭಾವನಾತ್ಮಕ ಸಂಬಂಧ ಎಂದು ಕರೆಯಲಾಗುತ್ತದೆ. ಅವರ ಮಧ್ಯೆ ಅನ್ಯೋನ್ಯತೆ ಹೆಚ್ಚಿರುತ್ತದೆ.

2 / 7
ಭಾವನಾತ್ಮಕವಾಗಿ ಒಬ್ಬರನ್ನು ದೂರ ಇಡಲು ಬಯಸುವಾಗ ನಿಮ್ಮ ಮನಸ್ಸು ಹೇಳುವ ಮಾತುಗಳು
ನಿಮ್ಮ ಸಂಗಾತಿಯಿಂದ ದೂರ ಇರುವುದು
ಸಂಗಾತಿಯೊಂದಿಗೆ ಭಾವನಾತ್ಮಕವಾಗಿ ಅಥವಾ ಲೈಂಗಿಕವಾಗಿರಲು ಆಸಕ್ತಿ ಇರುವುದಿಲ್ಲ

ಭಾವನಾತ್ಮಕವಾಗಿ ಒಬ್ಬರನ್ನು ದೂರ ಇಡಲು ಬಯಸುವಾಗ ನಿಮ್ಮ ಮನಸ್ಸು ಹೇಳುವ ಮಾತುಗಳು ನಿಮ್ಮ ಸಂಗಾತಿಯಿಂದ ದೂರ ಇರುವುದು ಸಂಗಾತಿಯೊಂದಿಗೆ ಭಾವನಾತ್ಮಕವಾಗಿ ಅಥವಾ ಲೈಂಗಿಕವಾಗಿರಲು ಆಸಕ್ತಿ ಇರುವುದಿಲ್ಲ

3 / 7
ನಿಮ್ಮ ಆಲೋಚನೆ ಹಾಗೂ ಭಾವನೆಗಳನ್ನು ಸಂಗಾತಿ ಬದಲಿಗೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುತ್ತೀರಿ
 ನಿಮ್ಮ ಸಂಗಾತಿಗಿಂತ ನಿಮ್ಮ ಸ್ನೇಹಿತರೇ ನಿಮ್ಮನ್ನು ಹೆಚ್ಚಾಗಿ ಅರ್ಥ ಮಾಡಿಕೊಂಡಂತೆ ತೋರುತ್ತದೆ.

ನಿಮ್ಮ ಆಲೋಚನೆ ಹಾಗೂ ಭಾವನೆಗಳನ್ನು ಸಂಗಾತಿ ಬದಲಿಗೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುತ್ತೀರಿ ನಿಮ್ಮ ಸಂಗಾತಿಗಿಂತ ನಿಮ್ಮ ಸ್ನೇಹಿತರೇ ನಿಮ್ಮನ್ನು ಹೆಚ್ಚಾಗಿ ಅರ್ಥ ಮಾಡಿಕೊಂಡಂತೆ ತೋರುತ್ತದೆ.

4 / 7
ಯಾರೋ ಮೋಸ ಮಾಡಿದ್ದಾರೆ ಎಂಬುದು ತುಂಬಾ ನೋವಿನ ಸಂಗತಿ ಹೌದು, ಮೋಸ ಎಂದ ತಕ್ಷಣ ಲೈಂಗಿಕತೆಯನ್ನೇ ಅದು ಒಳಗೊಂಡಿರಬೇಕೆಂದೇನಿಲ್ಲ, ಮಾನಸಿಕವಾಗಿ ಒಬ್ಬರು ಹತ್ತಿರವಾಗಿದ್ದರೆ ಅವರು ನಮಗೆ ಮೋಸಮಾಡಿದಾಗ ಆಗುವ ನೋವು ತುಸು ಹೆಚ್ಚೇ ಇರುತ್ತದೆ. ಅದು ಕೇವಲ ಪ್ರೇಮಿಗಳಿಗಲ್ಲ ಸ್ನೇಹಿತರಿಗೂ ಅನ್ವಯಿಸಬಹುದು.

ಯಾರೋ ಮೋಸ ಮಾಡಿದ್ದಾರೆ ಎಂಬುದು ತುಂಬಾ ನೋವಿನ ಸಂಗತಿ ಹೌದು, ಮೋಸ ಎಂದ ತಕ್ಷಣ ಲೈಂಗಿಕತೆಯನ್ನೇ ಅದು ಒಳಗೊಂಡಿರಬೇಕೆಂದೇನಿಲ್ಲ, ಮಾನಸಿಕವಾಗಿ ಒಬ್ಬರು ಹತ್ತಿರವಾಗಿದ್ದರೆ ಅವರು ನಮಗೆ ಮೋಸಮಾಡಿದಾಗ ಆಗುವ ನೋವು ತುಸು ಹೆಚ್ಚೇ ಇರುತ್ತದೆ. ಅದು ಕೇವಲ ಪ್ರೇಮಿಗಳಿಗಲ್ಲ ಸ್ನೇಹಿತರಿಗೂ ಅನ್ವಯಿಸಬಹುದು.

5 / 7
ಭಾವನಾತ್ಮಕವಾಗಿ ಸಂಬಂಧ ಸಾಧಿಸಿದರೆ ಅದರಿಂದ ಹೊರಬರಲು ಸಾಧ್ಯವಿಲ್ಲ, ಹೀಗಾಗಿ ನಿಮ್ಮ ಭಾವನೆಗಳಿಗೆ ಸಂವೇದನಾಶೀಲರಾಗಿರಿ. ಆದಾಗ್ಯೂ, ನಿಮ್ಮ ಸಹೋದ್ಯೋಗಿ ಭಾವನಾತ್ಮಕ ಬೆಂಬಲಕ್ಕಾಗಿ ಕಾಯುತ್ತಿರುವ ವ್ಯಕ್ತಿ ನೀವಾಗುವುದನ್ನು ತಪ್ಪಿಸಲು ಕಚೇರಿಯಲ್ಲಿ ಅಷ್ಟಾಗಿ ಯಾರೊಂದಿಗೂ ಮಾತನಾಡಲು ಹೋಗಬೇಡಿ.

ಕಚೇರಿಯಲ್ಲಿ ಎಲ್ಲರೊಂದಿಗೂ ಮಾತನಾಡಿ, ಆದರೆ ಒಬ್ಬರೇ ಯಾರೊಂದಿಗೂ ಭಾವನಾತ್ಮಕವಾಗಿ ಮಾತನಾಡಬೇಡಿ, ಎಲ್ಲರಿದ್ದಾಗ ಅವರೊಂದಿಗೆ ಹರಟೆ ಹೊಡೆಯಿರಿ.

ಭಾವನಾತ್ಮಕವಾಗಿ ಸಂಬಂಧ ಸಾಧಿಸಿದರೆ ಅದರಿಂದ ಹೊರಬರಲು ಸಾಧ್ಯವಿಲ್ಲ, ಹೀಗಾಗಿ ನಿಮ್ಮ ಭಾವನೆಗಳಿಗೆ ಸಂವೇದನಾಶೀಲರಾಗಿರಿ. ಆದಾಗ್ಯೂ, ನಿಮ್ಮ ಸಹೋದ್ಯೋಗಿ ಭಾವನಾತ್ಮಕ ಬೆಂಬಲಕ್ಕಾಗಿ ಕಾಯುತ್ತಿರುವ ವ್ಯಕ್ತಿ ನೀವಾಗುವುದನ್ನು ತಪ್ಪಿಸಲು ಕಚೇರಿಯಲ್ಲಿ ಅಷ್ಟಾಗಿ ಯಾರೊಂದಿಗೂ ಮಾತನಾಡಲು ಹೋಗಬೇಡಿ. ಕಚೇರಿಯಲ್ಲಿ ಎಲ್ಲರೊಂದಿಗೂ ಮಾತನಾಡಿ, ಆದರೆ ಒಬ್ಬರೇ ಯಾರೊಂದಿಗೂ ಭಾವನಾತ್ಮಕವಾಗಿ ಮಾತನಾಡಬೇಡಿ, ಎಲ್ಲರಿದ್ದಾಗ ಅವರೊಂದಿಗೆ ಹರಟೆ ಹೊಡೆಯಿರಿ.

6 / 7
ಕೆಲವೊಮ್ಮೆ ನೀವು ಭಾವನಾತ್ಮಕವಾಗಿ ಒಬ್ಬರೊಂದಿಗೆ ಸಂಬಂಧ ಹೊದಿರುತ್ತೀರಿ ಆಗ ಬೇರೆ ವ್ಯಕ್ತಿ ಮತ್ತೊಬ್ಬರ ಎದುರಲ್ಲಿ ನಿಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುವುದಾಗಿರಲಿ, ಮಾತೆತ್ತಿದರೆ ನಿಮ್ಮ ಜತೆ ಜಗಳವಾಡುವುದು ಈ ರೀತಿಯ ಲಕ್ಷಣಗಳು ಕಂಡುಬಂದರೆ ನೀವು ನಿಮ್ಮ ಭಾವನೆಗಳ ಮೇಲೆ ನಿಯಂತ್ರಣ ಹೇರಬೇಕಾಗುತ್ತದೆ ಇಲ್ಲವಾದಲ್ಲಿ ನೀವು ನೋವು ಅನುಭವಿಸುವುದು ಖಚಿತ.

ಕೆಲವೊಮ್ಮೆ ನೀವು ಭಾವನಾತ್ಮಕವಾಗಿ ಒಬ್ಬರೊಂದಿಗೆ ಸಂಬಂಧ ಹೊದಿರುತ್ತೀರಿ ಆಗ ಬೇರೆ ವ್ಯಕ್ತಿ ಮತ್ತೊಬ್ಬರ ಎದುರಲ್ಲಿ ನಿಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುವುದಾಗಿರಲಿ, ಮಾತೆತ್ತಿದರೆ ನಿಮ್ಮ ಜತೆ ಜಗಳವಾಡುವುದು ಈ ರೀತಿಯ ಲಕ್ಷಣಗಳು ಕಂಡುಬಂದರೆ ನೀವು ನಿಮ್ಮ ಭಾವನೆಗಳ ಮೇಲೆ ನಿಯಂತ್ರಣ ಹೇರಬೇಕಾಗುತ್ತದೆ ಇಲ್ಲವಾದಲ್ಲಿ ನೀವು ನೋವು ಅನುಭವಿಸುವುದು ಖಚಿತ.

7 / 7
Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ