AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀರ್ ಶೆಟ್ಟಿ-ಐಶ್ವರ್ಯ ಗೌಡ “ಎಂಗೇಜ್ ಮೆಂಟ್”: ಯುವ ಜೋಡಿಯ ಮುದ್ದಾದ ಚಿತ್ರಗಳು

Engagement Movie: ಪ್ರವೀರ್ ಶೆಟ್ಟಿ-ಐಶ್ವರ್ಯ ಗೌಡ ನಟನೆಯ 'ಎಂಗೇಂಜ್​ಮೆಂಟ್' ಸಿನಿಮಾದ ಚಿತ್ರೀಕರಣ ಮುಗಿದಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಏಳು ಭಾಷೆಗಳಲ್ಲಿ ತೆರೆಗೆ ಬರಲಿದೆಯಂತೆ.

ಮಂಜುನಾಥ ಸಿ.
|

Updated on: Sep 29, 2023 | 11:07 PM

Share
ಪ್ರವೀರ್ ಶೆಟ್ಟಿ-ಐಶ್ವರ್ಯ ಗೌಡ “ಎಂಗೇಜ್ ಮೆಂಟ್”: ಯುವ ಜೋಡಿಯ ಮುದ್ದಾದ ಚಿತ್ರಗಳು

ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣವಾಗುತ್ತಿದೆ

1 / 7
 ಕೊಡಗು, ಮೈಸೂರು, ಗೋವಾ ಮುಂತಾದ ಕಡೆ ನಲವತ್ತು ದಿನಗಳ ಚಿತ್ರೀಕರಣ ಮಾಡಲಾಗಿದೆ

ಕೊಡಗು, ಮೈಸೂರು, ಗೋವಾ ಮುಂತಾದ ಕಡೆ ನಲವತ್ತು ದಿನಗಳ ಚಿತ್ರೀಕರಣ ಮಾಡಲಾಗಿದೆ

2 / 7
ರಾಜು ಬೋನಗಾನಿ 'ಎಂಗೇಜ್ ಮೆಂಟ್' ಸಿನಿಮಾದ ನಿರ್ದೇಶನ ಮಾಡಿದ್ದಾರೆ

ರಾಜು ಬೋನಗಾನಿ 'ಎಂಗೇಜ್ ಮೆಂಟ್' ಸಿನಿಮಾದ ನಿರ್ದೇಶನ ಮಾಡಿದ್ದಾರೆ

3 / 7
"ಜಾಗ್ವಾರ್", "ಪ್ರವೀಣ" ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ ನಾಯಕಿಯಾಗಿ ನಟಿಸಿದ್ದಾರೆ.

"ಜಾಗ್ವಾರ್", "ಪ್ರವೀಣ" ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ ನಾಯಕಿಯಾಗಿ ನಟಿಸಿದ್ದಾರೆ.

4 / 7
"ಜಾಗ್ವಾರ್", "ಪ್ರವೀಣ" ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ ನಾಯಕಿಯಾಗಿ ನಟಿಸಿದ್ದಾರೆ.

"ಜಾಗ್ವಾರ್", "ಪ್ರವೀಣ" ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ ನಾಯಕಿಯಾಗಿ ನಟಿಸಿದ್ದಾರೆ.

5 / 7
ಪ್ರವೀರ್ ಶೆಟ್ಟಿ, ಕರವೇ ಪ್ರವೀಣ್ ಶೆಟ್ಟಿ ಪುತ್ರ, ಈ ಹಿಂದೆ ಅವರು ಸೈರನ್ ಸಿನಿಮಾದಲ್ಲಿ ನಟಿಸಿದ್ದಾರೆ.

ಪ್ರವೀರ್ ಶೆಟ್ಟಿ, ಕರವೇ ಪ್ರವೀಣ್ ಶೆಟ್ಟಿ ಪುತ್ರ, ಈ ಹಿಂದೆ ಅವರು ಸೈರನ್ ಸಿನಿಮಾದಲ್ಲಿ ನಟಿಸಿದ್ದಾರೆ.

6 / 7
ಪ್ರವೀರ್ ಶೆಟ್ಟಿ-ಐಶ್ವರ್ಯ ಗೌಡ ಅವರುಗಳು 'ಎಂಗೇಂಗ್​ಮೆಂಟ್' ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ

ಪ್ರವೀರ್ ಶೆಟ್ಟಿ-ಐಶ್ವರ್ಯ ಗೌಡ ಅವರುಗಳು 'ಎಂಗೇಂಗ್​ಮೆಂಟ್' ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ

7 / 7
Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ