AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Esha Gupta: ಕಾನ್ ಚಿತ್ರೋತ್ಸವದಲ್ಲಿ ಹಾಟ್ ಅವತಾರ ತಾಳಿದ ನಟಿ ಇಶಾ ಗುಪ್ತಾ

ಇಶಾ ಗುಪ್ತಾ ಅವರನ್ನು ಕಾನ್ ಚಿತ್ರೋತ್ಸವದಲ್ಲಿ ಮಿರಿಮಿರಿ ಮಿಂಚಿದ್ದಾರೆ. ಎಲ್ಲರ ಗಮನ ತಮ್ಮ ಮೇಲೆ ಬೀಳುವ ರೀತಿಯಲ್ಲಿ ಅವರು ಉಡುಗೆ ತೊಟ್ಟಿದ್ದರು.

ರಾಜೇಶ್ ದುಗ್ಗುಮನೆ
|

Updated on: May 19, 2023 | 11:31 AM

Share
ನಟಿ ಇಶಾ ಗುಪ್ತಾ ಅವಕಾಶ ಸಿಕ್ಕಾಗಲೆಲ್ಲ ಹಾಟ್ ಆಗಿ ಕಾಣಿಸಿಕೊಳ್ಳೋಕೆ ಇಷ್ಟಪಡುತ್ತಾರೆ. ಇದಕ್ಕೆ ಅವರ ಇನ್​ಸ್ಟಾಗ್ರಾಮ್ ಖಾತೆಯೇ ಸಾಕ್ಷಿ. ಅಲ್ಲಿ ಕಣ್ಣು ಹಾಯಿಸಿದಲ್ಲೆಲ್ಲ ಸಿಗೋದು ಬೋಲ್ಡ್ ಫೋಟೋಗಳೇ.

ನಟಿ ಇಶಾ ಗುಪ್ತಾ ಅವಕಾಶ ಸಿಕ್ಕಾಗಲೆಲ್ಲ ಹಾಟ್ ಆಗಿ ಕಾಣಿಸಿಕೊಳ್ಳೋಕೆ ಇಷ್ಟಪಡುತ್ತಾರೆ. ಇದಕ್ಕೆ ಅವರ ಇನ್​ಸ್ಟಾಗ್ರಾಮ್ ಖಾತೆಯೇ ಸಾಕ್ಷಿ. ಅಲ್ಲಿ ಕಣ್ಣು ಹಾಯಿಸಿದಲ್ಲೆಲ್ಲ ಸಿಗೋದು ಬೋಲ್ಡ್ ಫೋಟೋಗಳೇ.

1 / 5
ಇಶಾ ಗುಪ್ತಾ ಅವರು ಸೊಶೀಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ಇಶಾ ಗುಪ್ತಾ ಅವರು ಸೊಶೀಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

2 / 5
ಈಗ ಇಶಾ ಗುಪ್ತಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅಲ್ಲಿ ಹಾಟ್ ಫೋಟೋಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಈಗ ಇಶಾ ಗುಪ್ತಾ ಅವರು ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅಲ್ಲಿ ಹಾಟ್ ಫೋಟೋಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
ಇಶಾ ಗುಪ್ತಾ ಅವರನ್ನು ಕಾನ್ ಚಿತ್ರೋತ್ಸವದಲ್ಲಿ ಮಿರಿಮಿರಿ ಮಿಂಚಿದ್ದಾರೆ. ಎಲ್ಲರ ಗಮನ ತಮ್ಮ ಮೇಲೆ ಬೀಳುವ ರೀತಿಯಲ್ಲಿ ಅವರು ಉಡುಗೆ ತೊಟ್ಟಿದ್ದರು.

ಇಶಾ ಗುಪ್ತಾ ಅವರನ್ನು ಕಾನ್ ಚಿತ್ರೋತ್ಸವದಲ್ಲಿ ಮಿರಿಮಿರಿ ಮಿಂಚಿದ್ದಾರೆ. ಎಲ್ಲರ ಗಮನ ತಮ್ಮ ಮೇಲೆ ಬೀಳುವ ರೀತಿಯಲ್ಲಿ ಅವರು ಉಡುಗೆ ತೊಟ್ಟಿದ್ದರು.

4 / 5
ಇಶಾ ಗುಪ್ತಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ‘ಟೋಟಲ್ ಧಮಾಲ್’, ‘ಬೇಬಿ’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ.

ಇಶಾ ಗುಪ್ತಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ‘ಟೋಟಲ್ ಧಮಾಲ್’, ‘ಬೇಬಿ’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು