ಮಳೆಗಾಲದಲ್ಲೂ ಖಾಲಿ ಖಾಲಿಯಾದ ಕೆರೆ, ಬರಿದಾದ ಕೆರೆಯಲ್ಲಿ ಧರಣಿ ಕುಳಿತ ರೈತರು
ಕಳೆದ ಬಾರಿ ಮುನಿಸಿಕೊಂಡಿದ್ದ ಮಳೆರಾಯ, ಈ ಬಾರಿ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ರಾಜ್ಯದಲ್ಲಿ ಹಳ್ಳ ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಪರಿಣಾಮ ರಾಜ್ಯದ ಜಲಾಶಯಗಳೆಲ್ಲಾ ಬಹುತೇಕ ಭರ್ತಿಯಾಗಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಹಾವೇರಿ ಜಿಲ್ಲೆಯ ರೈತರ ಪಾಲಿಗೆ ಇದು ಮರೀಚಿಕೆಯಾಗಿದೆ. ಜಿಲ್ಲೆಯ ಬಹುತೇಕ ಕೆರೆಗಳು ಖಾಲಿ ಖಾಲಿಯಾಗಿವೆ. ಆ ಕುರಿತು ಒಂದು ವರದಿ ಇಲ್ಲಿದೆ ಓದಿ.

1 / 6

2 / 6

3 / 6

4 / 6

5 / 6

6 / 6
Published On - 6:11 pm, Sat, 10 August 24
Follow Us




