AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ ಟಿ ಸೋಮಶೇಖರ್ ತಾಯಿ ಆಸೆಯನ್ನು ಈಡೇರಿಸಿದ ಮಾಜಿ ಸಿಎಂ ಎಸ್ ಎಂ ಕೃಷ್ಣ

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

TV9 Web
| Edited By: |

Updated on: Oct 20, 2021 | 8:51 AM

Share
ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

1 / 5
ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

2 / 5

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

3 / 5
ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

4 / 5
ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ