AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ ಟಿ ಸೋಮಶೇಖರ್ ತಾಯಿ ಆಸೆಯನ್ನು ಈಡೇರಿಸಿದ ಮಾಜಿ ಸಿಎಂ ಎಸ್ ಎಂ ಕೃಷ್ಣ

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

TV9 Web
| Edited By: |

Updated on: Oct 20, 2021 | 8:51 AM

Share
ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

1 / 5
ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

2 / 5

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

3 / 5
ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

4 / 5
ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

5 / 5
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್