ಎಸ್ ಟಿ ಸೋಮಶೇಖರ್ ತಾಯಿ ಆಸೆಯನ್ನು ಈಡೇರಿಸಿದ ಮಾಜಿ ಸಿಎಂ ಎಸ್ ಎಂ ಕೃಷ್ಣ
ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.
Updated on: Oct 20, 2021 | 8:51 AM

ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.
Related Photo Gallery

ಹೆಂಡತಿ ಹೀಗಿದ್ದರೆ ಗಂಡನ ಬದುಕು ನರಕಕ್ಕೆ ಸಮ ಎನ್ನುತ್ತಾರೆ ಚಾಣಕ್ಯ

ವಿದೇಶಿ ಆಟಗಾರನ ಬದಲಿಯಾಗಿ ಬಂದ ದೇಶಿ ಆಟಗಾರ

ದೇಶದ ರಕ್ಷಣಾ ವ್ಯವಸ್ಥೆಗೆ ಪೂರಕವಾಗುವ ಡ್ರೋನ್ ತಯಾರಿಸಿದ ವಿದ್ಯಾರ್ಥಿಗಳು

ಆಂಧ್ರ ಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ದುರ್ಮಣ

ಈ ವಾರ ಒಟಿಟಿ ಬಂದಿರುವ ಕೆಲ ಹಿಟ್ ಸಿನಿಮಾಗಳಿವು

ವಿಶೇಷ ಸೀರೆ ಧರಿಸಿ ಕಾನ್ ಚಿತ್ರೋತ್ಸವದಲ್ಲಿ ಮಿಂಚಿದ ಕನ್ನಡದ ನಟಿ ದಿಶಾ ಮದನ್

ಸ್ಫೋಟಕ ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ಬಾಂಗ್ಲಾ ಬ್ಯಾಟರ್

IPL 2025: ಇಂದಿನ ಪಂದ್ಯಕ್ಕೆ 8 ಆಟಗಾರರು ಅಲಭ್ಯ..!

IPL 2025: ಹೀಗಾದ್ರೆ RCB ಐಪಿಎಲ್ನಿಂದ ಹೊರಬೀಳುವುದು ಖಚಿತ..!

IPL 2025: ಐಪಿಎಲ್ 2025 ಪ್ಲೇಆಫ್ ರೇಸ್ನಿಂದ 4 ತಂಡಗಳು ಔಟ್
Bangalore Rain: ಮಳೆಯಿಂದ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು

ಹಾವೇರಿ: ಬಿರುಗಾಳಿ ಸಹಿತ ಮಳೆಗೆ ಹಾರಿಹೋದ ಅಲೆಮಾರಿ ಕುಟುಂಬಗಳ ಜೋಪಡಿಗಳು

15 ಎಸೆತಗಳಲ್ಲಿ 40 ರನ್ ಬಾರಿಸಿದ ವೈಭವ್ ಸೂರ್ಯವಂಶಿ

ಪಾಕಿಸ್ತಾನದಲ್ಲಿ ಹರಿಯಾಣದ ಜ್ಯೋತಿಗೆ ರಾಜಮರ್ಯಾದೆ, ಓಡಾಟಕ್ಕೆ ಎಸ್ಕಾರ್ಟ್

ಆರ್ಸಿಬಿ ಡ್ರೆಸ್ಸಿಂಗ್ ರೂಮ್ಗೆ ಕ್ರಿಸ್ ಗೇಲ್ ಎಂಟ್ರಿ

ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು:ಸ್ಫೋಟಕ ಬೆಲ್ಲದ್ ಮಾಹಿತಿ

ಆಪರೇಷನ್ ಸಿಂಧೂರ್ನ ಮತ್ತೊಂದು ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

ಕೃಷಿ ಹೊಂಡದಲ್ಲಿ ಈಜಾಡಿದ ಕಾಡಾನೆ: ಗಜರಾಜನ ತುಂಟಾಟ ವಿಡಿಯೋ ನೋಡಿ

ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17 ಮಂದಿ ಸಾವು

VIDEO: RCB ಅಭಿಮಾನಿಗಳ ಈ ಅಭಿಮಾನಕ್ಕೆ ಏನೆಂದು ಹೆಸರಿಡಲಿ?
