AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ ಟಿ ಸೋಮಶೇಖರ್ ತಾಯಿ ಆಸೆಯನ್ನು ಈಡೇರಿಸಿದ ಮಾಜಿ ಸಿಎಂ ಎಸ್ ಎಂ ಕೃಷ್ಣ

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

TV9 Web
| Updated By: sandhya thejappa|

Updated on: Oct 20, 2021 | 8:51 AM

Share
ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

1 / 5
ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

2 / 5

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

3 / 5
ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

4 / 5
ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

5 / 5
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?