AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ ಟಿ ಸೋಮಶೇಖರ್ ತಾಯಿ ಆಸೆಯನ್ನು ಈಡೇರಿಸಿದ ಮಾಜಿ ಸಿಎಂ ಎಸ್ ಎಂ ಕೃಷ್ಣ

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

TV9 Web
| Edited By: sandhya thejappa|

Updated on: Oct 20, 2021 | 8:51 AM

Share
ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

ಎಸ್ ಟಿ ಸೋಮಶೇಖರ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಭೇಟಿ ನೀಡಿದ್ದಾರೆ.

1 / 5
ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

ಸೋಮಶೇಖರ್ ತಾಯಿ ಸೀತಮ್ಮ ಹುಟ್ಟುಹಬ್ಬ ಹಿನ್ನೆಲೆ ಎಸ್ ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು.

2 / 5

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

ಸೋಮಶೇಖರ್ ತಾಯಿ ಎಸ್ ಎಂ ಕೃಷ್ಣರನ್ನು ಭೇಟಿಯಾಗಲು ಇಚ್ಛಿಸಿದ್ದರು. ಈ ವಿಷಯವನ್ನು ಸಚಿವ ಸೋಮಶೇಖರ್ ಕೃಷ್ಣಗೆ ತಿಳಿಸಿದ್ದರು.

3 / 5
ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

ಸೋಮಶೇಖರ್ ತನ್ನ ತಾಯಿ ಆಸೆಯನ್ನು ಎಸ್ಎಂಕೆ ಗಮನಕ್ಕೆ ತಂದಾಗ ಸೀತಮ್ಮ ನಮಗಿಂತ ಹಿರಿಯರು ನಾನೇ ಬರುತ್ತೇನೆ ಅಂತ ಹೇಳಿದ್ದರು.

4 / 5
ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

ಸೋಮಶೇಖರ್ ತಾಯಿ ಸೀತಮ್ಮನವರು ಇಚ್ಛಿಸಿದಂತೆ ಎಸ್ ಎಂ ಕೃಷ್ಣ ನಿನ್ನೆ (ಅ.19) ರಾತ್ರಿ ಸೋಮಶೇಖರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

5 / 5
Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!