AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಯಂ ನಿವೃತ್ತಿ ಪಡೆದಿದ್ದ IPS ಭಾಸ್ಕರ್ ರಾವ್ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್​ಗೆ ಸೇರ್ಪಡೆ

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

TV9 Web
| Updated By: Digi Tech Desk

Updated on:Apr 04, 2022 | 12:10 PM

ದೆಹಲಿ: ನಿವೃತ್ತ IPS ಅಧಿಕಾರಿ, ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿ ಆಗಿದ್ದ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಪಕ್ಷದ ಚಿಹ್ನೆ ಹೊಂದಿರುವ ಶಾಲು ಧರಿಸಿ, ಆಪ್ ಎಂಬ ಗಾಂಧಿ ಟೋಪಿ ಧರಿಸಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.

ದೆಹಲಿ: ನಿವೃತ್ತ IPS ಅಧಿಕಾರಿ, ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿ ಆಗಿದ್ದ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಪಕ್ಷದ ಚಿಹ್ನೆ ಹೊಂದಿರುವ ಶಾಲು ಧರಿಸಿ, ಆಪ್ ಎಂಬ ಗಾಂಧಿ ಟೋಪಿ ಧರಿಸಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.

1 / 5
ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು. ಆಪ್​ಗೆ ಸೇರ್ಪಡೆಗೊಂಡ ಬಳಿಕ ಭಾಸ್ಕರ್ ರಾವ್ ಅರವಿಂದ್ ಕೇಜ್ರೀವಾಲ್​ಗೆ ಶಾಲು ಹೊದೆಸಿ ಸನ್ಮಾನಿಸಿದ್ದಾರೆ.

ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು. ಆಪ್​ಗೆ ಸೇರ್ಪಡೆಗೊಂಡ ಬಳಿಕ ಭಾಸ್ಕರ್ ರಾವ್ ಅರವಿಂದ್ ಕೇಜ್ರೀವಾಲ್​ಗೆ ಶಾಲು ಹೊದೆಸಿ ಸನ್ಮಾನಿಸಿದ್ದಾರೆ.

2 / 5
ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಈ ಮೊದಲು ಒಪ್ಪಿಗೆ ಸಿಕ್ಕಿತ್ತು. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದರು. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿತ್ತು. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದು ಇಂದಿನ ಸಮಾರಂಭದ ಗ್ರೂಪ್ ಫೋಟೊ.

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಈ ಮೊದಲು ಒಪ್ಪಿಗೆ ಸಿಕ್ಕಿತ್ತು. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದರು. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿತ್ತು. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದು ಇಂದಿನ ಸಮಾರಂಭದ ಗ್ರೂಪ್ ಫೋಟೊ.

3 / 5
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಬಸವ ಅಂಡ್ ಹ್ಯೂಮನ್ ರೈಟ್ಸ್ ಎಂಬ ಪುಸ್ತಕವನ್ನು ಅರವಿಂದ್ ಕೇಜ್ರೀವಾಲ್​ಗೆ ನೀಡಲಾಯಿತು.

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಬಸವ ಅಂಡ್ ಹ್ಯೂಮನ್ ರೈಟ್ಸ್ ಎಂಬ ಪುಸ್ತಕವನ್ನು ಅರವಿಂದ್ ಕೇಜ್ರೀವಾಲ್​ಗೆ ನೀಡಲಾಯಿತು.

4 / 5
ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ ಅವರು ಆಪ್​ಗೆ ಸೇರ್ಪಡೆಗೊಂಡಿದ್ದಾರೆ.

ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ ಅವರು ಆಪ್​ಗೆ ಸೇರ್ಪಡೆಗೊಂಡಿದ್ದಾರೆ.

5 / 5

Published On - 11:45 am, Mon, 4 April 22

Follow us
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?