AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಪುತ್ರನ ಕುಟುಂಬಕ್ಕೆ ಎದುರಾದ ಸಂಕಷ್ಟದ ಮೇಲೆ ಸಂಕಷ್ಟ

ಹಾಸನ ಜಿಲ್ಲೆಯಲ್ಲಿ ರಾಜಕೀಯವಾಗಿ ಛಾಪು ಮೂಡಿಸಿದ್ದ ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗಿತ್ತಲೆ ಇವೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕಿಡ್ನಾಪ್​ ಕೇಸ್​​ ಮೇಲೆ ರೇವಣ್ಣ ಕುಟುಂಬ ಕಾನೂನು ಕಂಟಕ ಎದುರಿಸುತ್ತಿದೆ. ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ.ಇನ್ನು ರೇವಣ್ಣ ಕುಟುಂಬದ ಮೇಲಿರುವ ಆರೋಪಗಳು ಹೀಗಿವೆ.

ರಮೇಶ್ ಬಿ. ಜವಳಗೇರಾ
|

Updated on:Jun 23, 2024 | 11:24 AM

Share
ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಹಿರಿಯ ಮಗ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಹಿರಿಯ ಮಗ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

1 / 9
ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರ ಕುಟುಂಬ ಕಾನೂನು ತನಿಖೆ ಸುಳಿಗೆ ಸಿಲುಕಿ ಒದ್ದಾಡುತ್ತಿದೆ.

ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರ ಕುಟುಂಬ ಕಾನೂನು ತನಿಖೆ ಸುಳಿಗೆ ಸಿಲುಕಿ ಒದ್ದಾಡುತ್ತಿದೆ.

2 / 9
ಪ್ರಜ್ವಲ್ ರೇವಣ್ಣ

Karnataka high Court postpones Prajwal Revanna bail plea Next Two Weeks Prajwal Case News In Kannada

3 / 9
ಎಚ್​ಡಿ ರೇವಣ್ಣ

JDS MLA HD Revanna falls down In Temple after Pooja Hassan News In Kannada

4 / 9
ಇದೇ ಸಂತ್ರಸ್ಥೆ ಅಪಹರಣ ಕೇಸ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿ ಬಂಧನ ಭೀತಿ ಎದುರಿಸಿದ್ದ ಭವಾನಿ ರೇವಣ್ಣ. ಹೈಕೋರ್ಟ್ ನಲ್ಲಿ ಸಿಕ್ಕ ನಿರೀಕ್ಣಣಾ ಜಾಮೀನಿನಿಂದ  ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಇದೇ ಸಂತ್ರಸ್ಥೆ ಅಪಹರಣ ಕೇಸ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿ ಬಂಧನ ಭೀತಿ ಎದುರಿಸಿದ್ದ ಭವಾನಿ ರೇವಣ್ಣ. ಹೈಕೋರ್ಟ್ ನಲ್ಲಿ ಸಿಕ್ಕ ನಿರೀಕ್ಣಣಾ ಜಾಮೀನಿನಿಂದ ಬಂಧನದ ಭೀತಿಯಿಂದ ಪಾರಾಗಿದ್ದಾರೆ.

5 / 9
ರೇವಣ್ಣ ಮೈಸೂರು ಜಿಲ್ಲೆಯ ಕೆ ಆರ್ ನಗರಕ್ಕೆ ಹೋಗುವಂತಿಲ್ಲ ಎನ್ನುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಇನ್ನು  ಭವಾನಿಗೆ ಕೆ ಆರ್ ನಗರ ಸೇರಿ ಹಾಸನ ಜಿಲ್ಲೆಗೂ ಬಾರದಂತೆ ಷರತ್ತು ವಿಧಿಸಿ ಅವರಿಗೆ ಜಾಮೀನು ನೀಡಿದೆ.

ರೇವಣ್ಣ ಮೈಸೂರು ಜಿಲ್ಲೆಯ ಕೆ ಆರ್ ನಗರಕ್ಕೆ ಹೋಗುವಂತಿಲ್ಲ ಎನ್ನುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಇನ್ನು ಭವಾನಿಗೆ ಕೆ ಆರ್ ನಗರ ಸೇರಿ ಹಾಸನ ಜಿಲ್ಲೆಗೂ ಬಾರದಂತೆ ಷರತ್ತು ವಿಧಿಸಿ ಅವರಿಗೆ ಜಾಮೀನು ನೀಡಿದೆ.

6 / 9
ಇದೀಗ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ  ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಕೂಡ ಅರೆಸ್ಟ್ ಆಗಿದ್ದಾರೆ.

ಇದೀಗ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಕೂಡ ಅರೆಸ್ಟ್ ಆಗಿದ್ದಾರೆ.

7 / 9
ಸೂರಜ್.

suraj revanna bail plea rejected By Bengaluru 42 ACMM Court Suraj Case News In Kannada

8 / 9
ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಇದೀಗ ಸೂರಜ್​ ರೇವಣ್ಣ ಅರೆಸ್ಟ್​ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಇದೀಗ ಸೂರಜ್​ ರೇವಣ್ಣ ಅರೆಸ್ಟ್​ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

9 / 9

Published On - 10:34 am, Sun, 23 June 24

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​